ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ರಾಫೆಲ್ ಒಪ್ಪಂದದ ಬಗ್ಗೆ ಸಿಎಜಿ ವರದಿ ಸಿಕ್ಕಿಲ್ಲವಾದರೆ ಖರ್ಗೆ ಕೋರ್ಟ್ ಗೆ ಹೋಗಲಿ: ಸ್ವಾಮಿ ಸಲಹೆ

ರಾಫೆಲ್ ಒಪ್ಪಂದದ ಕುರಿತು ಸಿಎಜಿ ವರದಿ ಸಂಸತ್ತಿನಲ್ಲಿ ಎಂದು ಮಂಡನೆಯಾಗಿದೆ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ: ರಾಫೆಲ್ ಒಪ್ಪಂದದ ಕುರಿತು ಸಿಎಜಿ ವರದಿ ಸಂಸತ್ತಿನಲ್ಲಿ ಎಂದು ಮಂಡನೆಯಾಗಿದೆ ಎಂಬ  ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. 
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸ್ವಾಮಿ, " ಖರ್ಗೆ ಅವರಿಗೆ ಸಿಎಜಿ ವರದಿ ಸಿಕ್ಕಿಲ್ಲವೆಂದಾದರೆ, ಕೋರ್ಟ್ ನಲ್ಲಿ ಅದನ್ನೇ ಹೇಳಿ ಪ್ರಮಾಣಪತ್ರ ಅಥವಾ ಮರುಪರಿಶೀಲನಾ ಅರ್ಜಿ ಸಲ್ಲಿಸಲಿ ಎಂದು ಹೇಳಿದ್ದಾರೆ. 
"ಮಲ್ಲಿಕಾರ್ಜುನ ಅವರಿಗೆ ಸಿಎಜಿ ವರದಿ ಸಿಕ್ಕಿಲ್ಲವಾದರೆ, "ನನಗೆ ಸಿಎಜಿ ವರದಿ ಸಿಕ್ಕಿಲ್ಲ, ಸಾರ್ವಜನಿಕ ಲೆಕ್ಕ ಸಮಿತಿಯೂ ಸಿಎಜಿ ವರದಿಯನ್ನು ಪರಿಶೀಲನೆ ಮಾಡಿಲ್ಲ ಎಂದು ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಿ" ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT