ಯೋಗಿ ಆದಿತ್ಯನಾಥ್ 
ದೇಶ

ಉತ್ತರ ಪ್ರದೇಶ ಸಿಎಂಗೆ ಕಪ್ಪು ಭಾವುಟ ಪ್ರದರ್ಶಿಸಿದ ಯುವಕನ ಬಂಧನ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಲು ಯತ್ನಿಸಿದ ಯುವಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಪ್ರತಾಪ್ ಗಢ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಲು ಯತ್ನಿಸಿದ ಯುವಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟದ ಸಹೋದ್ಯೋಗಿ ರಾಜೇಂದ್ರ ಪ್ರತಾಪ್ ಸಿಂಗ್ ಅವರ ತಂದೆ ಭರತ್ ಸಿಂಗ್ ಗಾಂಧಿ ಅವರಿಗೆ ಸಂತಾಪ ಸೂಚಿಸಲು ಆಗಮಿಸಿದ್ದರು. ಈ ವೇಳೆ ಕಪ್ಪು ಭಾವುಟ ಪ್ರದರ್ಶಿಸಿದ ಸಮಾಜವಾದಿ ಪಕ್ಷದ ಕಾರ್ಯಕರ್ತ ಅರವಿಂದ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಗುರುವಾರ ನಿಧನರಾಗಿದ್ದ ಭರತ್ ಸಿಂಗ್ ಗಾಂಧಿ ಅವರಿಗೆ ಯೋಗಿ ಆದಿತ್ಯನಾಥ್ ಅವರು ಅಂತಿಮ ನಮನ ಸಲ್ಲಿಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT