ತೃತೀಯ ಲಿಂಗಿಗಳು 
ದೇಶ

ಶಬರಿಮಲೆ ದೇವಾಲಯದಲ್ಲಿ ನಾಲ್ವರು ತೃತೀಯ ಲಿಂಗಿಗಳಿಂದ ಪೂಜೆ

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಭಾರಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ತೃತೀಯ ಲಿಂಗಿಗಳು ಪೂಜೆ ಸಲ್ಲಿಸಿದ್ದಾರೆ.

ಕೇರಳ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಭಾರಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ತೃತೀಯ ಲಿಂಗಿಗಳು  ಪೂಜೆ ಸಲ್ಲಿಸಿದ್ದಾರೆ.

ಅನನ್ಯ, ತೃಪ್ತಿ, ರೆಂಜುಮೊಲ್ ಹಾಗೂ ಅವಂತಿಕ ಎಂಬ ತೃತೀಯ ಲಿಂಗಿಗಳು ಸಂಪ್ರದಾಯದಂತೆ ಕಪ್ಪು ಸೀರೆ ಧರಿಸಿ, ಇರುಮುಡಿ ಹೊತ್ತಿಕೊಂಡು ಬಂದಿದ್ದ ಇವರಿಗೆ ನಿಲಾಕ್ಕಲ್ ನಿಂದ ಪಂಪಾನದಿಯವರೆಗೂ ಪೊಲೀಸರು ಭದ್ರತೆ ನೀಡಿದ್ದಾರೆ. ನಂತರ ದೇವಾಲಯ ಪ್ರವೇಶಿಸಿ ಪೂಜೆ ಸಲ್ಲಿಸಿದ್ದಾರೆ.

ದೇವಾಲಯದಲ್ಲಿ ಪೂಜೆ ಮಾಡುವ ಅವಕಾಶ ದೊರೆತ್ತಿರುವುದಕ್ಕೆ ಅವರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಅವರ ಜೀವನದ ಉದ್ದೇಶವಾಗಿತ್ತು ಎಂಬುದು ತಿಳಿದುಬಂದಿದೆ.

ಈ ತೃತೀಯ ಲಿಂಗಿಗಳು ಕೇರಳ ಹೈಕೋರ್ಟ್ ನಿಯೋಜಿತ ಮೇಲುಸ್ತುವಾರಿ ಸಮಿತಿ ಸದಸ್ಯ, ಡಿಜಿಪಿ ಎ. ಹೇಮಚಂದ್ರನ್ ಹಾಗೂ ಐಜಿಪಿ ಮನೋಜ್ ಅಬ್ರಾಹಂ ಅವರನ್ನು ಸೋಮವಾರ ಭೇಟಿ ಮಾಡಿದ ನಂತರ  ದೇವಾಲಯಕ್ಕೆ ಬರಲು ಅವಕಾಶ  ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT