ಪ್ರಧಾನಿ ನರೇಂದ್ರ ಮೋದಿ 
ದೇಶ

ಭಯೋತ್ಪಾದನೆ ನಿಗ್ರಹ, ಅಪರಾಧ ನಿಯಂತ್ರಣದಲ್ಲಿ ಪೊಲೀಸರ ಕಾರ್ಯಕ್ಕೆ ಪ್ರಧಾನಿ ಶ್ಲಾಘನೆ

ಭಯೋತ್ಪಾದನೆ ನಿಗ್ರಹ ಹಾಗೂ ಅಪರಾಧ ನಿಯಂತ್ರಣದಲ್ಲಿ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕೆವಡಿಯಾ: ಭಯೋತ್ಪಾದನೆ ನಿಗ್ರಹ ಹಾಗೂ ಅಪರಾಧ ನಿಯಂತ್ರಣದಲ್ಲಿ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಗುಜರಾತಿನ ಕೆವಡಿಯಾದಲ್ಲಿ ಇಂದು  ನಡೆದ ಪೊಲೀಸ್ ಮಹಾನಿರ್ದೇಶಕರುಗಳು ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನ ನಿಗ್ರಹದಲ್ಲಿ ಪೊಲೀಸರ ಕಾರ್ಯನಿರ್ವಹಣೆ ಬಗ್ಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.

ದೇಶಾದ್ಯಂತ ಸಮುದಾಯದ ಮಧ್ಯೆ  ದ್ವೇಷದ ಭಾವನೆ ಮೂಡಿಸಲು ಯತ್ನಿಸುವವರ ವಿರುದ್ಧ ಜಾಗೃತಿ ವಹಿಸುವಂತೆ ಪೊಲೀಸರಿಗೆ ಪ್ರಧಾನಿ ಕರೆ ನೀಡಿದರು.  ಅಪರಾಧ ತಡೆಗಟ್ಟಲು ಅಂತರ್ ರಾಜ್ಯ ಸಮನ್ವಯತೆಯ ಮಹತ್ವದ ಬಗ್ಗೆ ಒತ್ತಿ ಹೇಳಿದರು.
ದೇಶದ ಏಕತೆ, ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸಬೇಕು, ತಳಮಟ್ಟದಿಂದ ಪೊಲೀಸ್ ಇಲಾಖೆಯನ್ನು ಸದೃಢಗೊಳಿಸುವಂತೆ  ಪ್ರಧಾನಿ ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT