ಪ್ರಧಾನಿ ನರೇಂದ್ರ ಮೋದಿ 
ದೇಶ

ಭಯೋತ್ಪಾದನೆ ನಿಗ್ರಹ, ಅಪರಾಧ ನಿಯಂತ್ರಣದಲ್ಲಿ ಪೊಲೀಸರ ಕಾರ್ಯಕ್ಕೆ ಪ್ರಧಾನಿ ಶ್ಲಾಘನೆ

ಭಯೋತ್ಪಾದನೆ ನಿಗ್ರಹ ಹಾಗೂ ಅಪರಾಧ ನಿಯಂತ್ರಣದಲ್ಲಿ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕೆವಡಿಯಾ: ಭಯೋತ್ಪಾದನೆ ನಿಗ್ರಹ ಹಾಗೂ ಅಪರಾಧ ನಿಯಂತ್ರಣದಲ್ಲಿ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಗುಜರಾತಿನ ಕೆವಡಿಯಾದಲ್ಲಿ ಇಂದು  ನಡೆದ ಪೊಲೀಸ್ ಮಹಾನಿರ್ದೇಶಕರುಗಳು ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನ ನಿಗ್ರಹದಲ್ಲಿ ಪೊಲೀಸರ ಕಾರ್ಯನಿರ್ವಹಣೆ ಬಗ್ಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.

ದೇಶಾದ್ಯಂತ ಸಮುದಾಯದ ಮಧ್ಯೆ  ದ್ವೇಷದ ಭಾವನೆ ಮೂಡಿಸಲು ಯತ್ನಿಸುವವರ ವಿರುದ್ಧ ಜಾಗೃತಿ ವಹಿಸುವಂತೆ ಪೊಲೀಸರಿಗೆ ಪ್ರಧಾನಿ ಕರೆ ನೀಡಿದರು.  ಅಪರಾಧ ತಡೆಗಟ್ಟಲು ಅಂತರ್ ರಾಜ್ಯ ಸಮನ್ವಯತೆಯ ಮಹತ್ವದ ಬಗ್ಗೆ ಒತ್ತಿ ಹೇಳಿದರು.
ದೇಶದ ಏಕತೆ, ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸಬೇಕು, ತಳಮಟ್ಟದಿಂದ ಪೊಲೀಸ್ ಇಲಾಖೆಯನ್ನು ಸದೃಢಗೊಳಿಸುವಂತೆ  ಪ್ರಧಾನಿ ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ನೌಕಾಪಡೆ ಅತಿಥಿ' 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ; ಇರಾನ್

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಕ್ರಿಕೆಟಿಗ, ಕನ್ನಡಿಗ Vaishak Vijayakumar, ಹುಡುಗಿ ಯಾರು ಗೊತ್ತಾ? Video

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! VIDEO

SCROLL FOR NEXT