ಕ್ಯಾಪ್ಟನ್ ಜೈ ನಾರಾಯಣ್ ಪ್ರಸಾದ್ ನಿಶಾದ್ 
ದೇಶ

ಮಾಜಿ ಕೇಂದ್ರ ಸಚಿವ ಜೈ ನಾರಾಯಣ್ ಪ್ರಸಾದ್ ವಿಧಿವಶ

ಮಾಜಿ ಕೇಂದ್ರ ಸಚಿವ ಕ್ಯಾಪ್ಟನ್ ಜೈ ನಾರಾಯಣ್ ಪ್ರಸಾದ್ ನಿಶಾದ್ ಸೋಮವಾರ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

ನವದೆಹಲಿ: ಮಾಜಿ ಕೇಂದ್ರ ಸಚಿವ ಕ್ಯಾಪ್ಟನ್ ಜೈ ನಾರಾಯಣ್ ಪ್ರಸಾದ್ ನಿಶಾದ್ ಸೋಮವಾರ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.
ನಾರಾಯಣ್ ಪ್ರಸಾದ್ ಮಾಜಿ ಕೇಂದ್ರ ಸಚಿವರಾಗಿದ್ದು ಬಿಹಾರದ ಮುಜಾಫಿರ್ ಪುರ್ ಲೋಕಸಭೆ ಕ್ಷೇತ್ರದ ಸಂಸದರಾಗಿ ಸಹ ಸೇವೆ ಸಲ್ಲಿಸಿದ್ದರು. 
ದಕ್ಷೀಣ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ನಿಶಾದ್ ನಿಧನರಾದರು. 
ಪ್ರಧಾನಿ ಸಂತಾಪ
ಮಾಜಿ ಕೇಂದ್ರ ಸಚಿವರೂ ಆಗಿದ್ದ ನಿಶಾದ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. "ಕ್ಯಾಪ್ಟನ್ ಜೈ ನಾರಾಯಣ್ ಪ್ರಸಾದ್ ನಿಶಾದ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.ಅವರು ನಮ್ಮ ದೇಶಕ್ಕೆ ಬಹಳ ಶ್ರದ್ದೆಯಿಂದ ಸೇವೆ ಸಲ್ಲಿಸಿದ್ದರು. ಬಿಹಾರದ ಪ್ರಗತಿಗೆ ಕ್ಯಾಪ್ಟನ್ ನಿಶಾದ್ ಅವರ ಪ್ರಯತ್ನಗಳು ಗಮನಾರ್ಹವಾಗಿವೆ. ಬಡವರನ್ನು ಉದ್ದರಿಸುವ ಅವರ ಕಾರ್ಯಗಳು ಎಂದಿಗೂ ಸ್ಮರಣೀಯ.ಅವರ ಕುಟುಂಬ ಮತ್ತು ಆತ್ಮೀಯರಿಗೆ ಅವರ ಸಾವನ್ನು ಭರಿಸುವ ಶಕ್ತಿ ಒದಗಲಿ" ಮೋದಿ ಟ್ವೀಟ್ ಮಾಡಿದ್ದಾರೆ.
ಕ್ಯಾಪ್ಟನ್ ನಿಶಾದ್ ನಿಧನಕ್ಕೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಸಂತಾಪ ವ್ಯಕ್ತಪಡಿಸಿದ್ದಾರೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT