ಮುಂಬೈನಲ್ಲಿ ಅಗ್ನಿ ಅನಾಹುತ: ನಾಲ್ವರು ಹಿರಿಯ ನಾಗರಿಕರ ದುರ್ಮರಣ 
ದೇಶ

ಮುಂಬೈನಲ್ಲಿ ಅಗ್ನಿ ಅನಾಹುತ: ನಾಲ್ವರು ಹಿರಿಯ ನಾಗರಿಕರ ದುರ್ಮರಣ

ಮುಂಬೈನ ಪೂರ್ವ ಉಪನಗರ ಚೆಂಬೂರ್ ನ ತಿಲಕ್ ನಗರದಲ್ಲಿ ಸಂಭವಿಸಿದ ಭಾರೀ ಬೆಂಕಿ ಅನಾಹುತದಿಂದ ನಾಲ್ವರು ಹಿರಿಯ ನಾಗರಿಕರು ಸಾವವನ್ನಪ್ಪಿದ್ದಾರೆ.

ಮುಂಬೈ: ಮುಂಬೈನ ಪೂರ್ವ ಉಪನಗರ ಚೆಂಬೂರ್ ನ ತಿಲಕ್ ನಗರದಲ್ಲಿ ಸಂಭವಿಸಿದ ಭಾರೀ ಬೆಂಕಿ ಅನಾಹುತದಿಂದ ನಾಲ್ವರು ಹಿರಿಯ ನಾಗರಿಕರು ಸಾವವನ್ನಪ್ಪಿದ್ದಾರೆ.
ಸಂಗಮ್ ಸೊಸೈಟಿಯ 10ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಸುಮಾರು 16 ಅಂತಸ್ತಿನ ಕಟ್ಟಡದ ಸುತ್ತಲೂ ಸುಮಾರು 10  ಅಗ್ನಿಶಾಮಕ ವಾಹನಗಳು ರ್ ಮತ್ತು ಐದು ಟ್ಯಾಂಕರ್ ಗಳೂ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ.
ಸುಮಾರು 10.20 ಗಂಟೆ ವೇಳೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು  ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಅದು ಒಂದು ದೊಡ್ಡ ಸ್ಫೋಟದ ನಂತರ ಹರಡಿತ್ತು ಎನ್ನಲಾಗಿದೆ. ಗ್ಯಾಸ್ ಸಿಲಿಂಡರ್,ಸ್ಪೋಟದಿಂದ ಈ ಅವಘಡ ಉಂತಾಗಿರಬಹುದು ಎಂದು ಅಧಿಕಾರಿಗಳು ಭಾವಿಸಿದ್ದಾರೆ.
ಮೃತರನ್ನು ಸುನೀತಾ ಮತ್ತು ಭಾಲಚಂದ್ರ (72), ಸುಮನ್ (83) ಮತ್ತು ಶ್ರೀನಿವಾಸ್ (86) ಎಂದು ಗುರುತಿಸಲಾಗಿದೆ. ಈ ಎಲ್ಲರೂ ಜೋಷಿ ಕುಟುಂಬಕ್ಕೆ ಸೇರಿದ್ದರು.
ಕಳೆದ ವಾರದ ಮುಂಬೈನ ನಾನಾ ಕಡೆ ನಡೆದ ಬೆಂಕಿ ಅನಾಹುತದಲ್ಲಿ ಸುಮಾರು 20 ಮಂದಿ ಮರಣಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT