ಸಂಗ್ರಹ ಚಿತ್ರ 
ದೇಶ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಆಸ್ಪತ್ರೆಗೆ ದಾಖಲು

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತೆ ಏರಿಳಿತವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತೆ ಏರಿಳಿತವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ತುಮಕೂರಿನ ಸಿದ್ದಗಂಗಾ ಮಠದ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು. ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ. 
ಮಾಧ್ಯಮವೊಂದ ವರದಿ ಮಾಡಿರುವಂತೆ ಶ್ರೀಗಳಿಗೆ ಕಫ ಹೆಚ್ಚಾಗಿ ಉಸಿರಾಟದಲ್ಲಿ ಸ್ವಲ್ಪ ಏರುಪೇರಾಗಿದೆ. ಶ್ರೀಗಳು ಈಗ ಆಕ್ಸಿಜನ್ ಮೂಲಕ ಉಸಿರಾಡುತ್ತಿದ್ದಾರೆ. ವೈದ್ಯರು ಶ್ರೀಗಳಿಗೆ ಮೂಗಿನ‌ ಮೂಲಕ ಗ್ಲೂಕೋಸ್ ನೀಡುತ್ತಿದ್ದು, ಸ್ವಾಮೀಜಿಗಳಿಗೆ ಹೈಯರ್‌‌ ಆಂಟಿಬಯೋಟಿಕ್ ಹಾಗೂ ಫಿಸಿಯೋ ತೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದಗಂಗಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಶ್ರೀಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಮಠಕ್ಕೆ ಭೇಟಿ ನೀಡಿದ ಡಾ. ನಿರ್ಮಲಾನಂದನಾಥ ಶ್ರೀ
ಇನ್ನು ಇದ್ಕಕೂ ಮೊದಲು ತುಮಕೂರಿನ ಸಿದ್ದಗಂಗಾ ಮಠಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಶ್ರೀಗಳು ಭೇಟಿ ನೀಡಿ ಡಾ. ಶಿವಕುಮಾರ ಸ್ವಾಮೀಜಿಗಳವರ ಆರೋಗ್ಯ ವಿಚಾರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT