ನಿಮ್ಮೊಂದಿಗೆ ಯಾರೇ ವಾಗ್ವಾದ ನಡೆಸಿದರೂ ಹತ್ಯೆ ಮಾಡಿ: ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿವಿ ವಿಸಿ ಸಲಹೆ, ವಿವಾದ 
ದೇಶ

ನಿಮ್ಮೊಂದಿಗೆ ಯಾರೇ ವಾಗ್ವಾದ ನಡೆಸಿದರೂ ಹತ್ಯೆ ಮಾಡಿ: ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿವಿ ವಿಸಿ ಸಲಹೆ, ವಿವಾದ

ನಿಮ್ಮೊಂದಿಗೆ ಯಾರೇ ಮಾತಿನ ಚಕಮಕಿ ನಡೆಸಿದರೂ ಅವರನ್ನು ಕೊಲೆ ಮಾಡಿ, ನಂತರ ಬಂದ ಪರಿಸ್ಥಿತಿಗಳನ್ನು ನಾನು ನೋಡಿಕೊಳ್ಳುತ್ತೇನೆಂದು ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು...

ಲಖನೌ: ನಿಮ್ಮೊಂದಿಗೆ ಯಾರೇ ಮಾತಿನ ಚಕಮಕಿ ನಡೆಸಿದರೂ ಅವರನ್ನು ಕೊಲೆ ಮಾಡಿ, ನಂತರ ಬಂದ ಪರಿಸ್ಥಿತಿಗಳನ್ನು ನಾನು ನೋಡಿಕೊಳ್ಳುತ್ತೇನೆಂದು ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು ನೀಡಿರುವ ಸಲಹೆ ಇದೀಗ ಭಾರೀ ಆಕ್ರೋಶಗಳಿಗೆ ಕಾರಣವಾಗಿದೆ. 
ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿರುವ ಪೂರ್ವಾಂಚಲ್ ವಿಶ್ವವಿದ್ಯಾಲಯದ ಉಪ ಕುಲಪತಿ ರಾಜಾ ರಾಮ್ ಯಾದವ್ ಅವರು, ಯಾರೊಂದಿಗಾದರೂ ಮಾತಿನ ಚಕಮಕಿ ನಡೆಸಿದಾಗ ಸಮಸ್ಯೆ ಹಿಡಿದು ನನ್ನ ಬಳಿ ಬರಬೇಡಿ. ನೇರವಾಗಿಯೇ ಅವರನ್ನು ಹೊಡೆಯಿರಿ, ಸಾಧ್ಯವಾದರೆ ಹತ್ಯೆ ಮಾಡಿ.ಮುಂದೆ ಬಂದಿದ್ದನ್ನು ನಾವು ನೋಡಿಕೊಳ್ಳುತ್ತೇವೆಂದು ಹೇಳಿದ್ದಾರೆ. 
ರಾಮ್ ಯಾದವ್ ಅವರು ನೀಡಿರುವ ಈ ಹೇಳಿಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT