9,730 ಕಲ್ಲು ತೂರಾಟಗಾರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಕಾಶ್ಮೀರ ಸರ್ಕಾರ! 
ದೇಶ

9,730 ಕಲ್ಲು ತೂರಾಟಗಾರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಕಾಶ್ಮೀರ ಸರ್ಕಾರ ಸಮ್ಮತಿ!

9,730 ಕಲ್ಲುತೂರಾಟಗಾರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಕಾಶ್ಮೀರ ಸರ್ಕಾರ ನಿರ್ಧರಿಸಿದೆ.

ಶ್ರೀನಗರ: 9,730 ಕಲ್ಲುತೂರಾಟಗಾರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಕಾಶ್ಮೀರ ಸರ್ಕಾರ ನಿರ್ಧರಿಸಿದೆ. 
2008-2017 ನಡುವಿನ ಅವಧಿಯಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲು ಜಮ್ಮು-ಕಾಶ್ಮೀರ ಸರ್ಕಾರ ನಿರ್ಧರಿಸಿದ್ದು, ಸಮಿತಿಯ ಶಿಫಾರಸ್ಸುಗಳನ್ನು ಆಧರಿಸಿ 1,745 ಪ್ರಕರಣಗಳನ್ನು ಷರತ್ತು ಬದ್ಧವಾಗಿ ವಾಪಸ್ ಪಡೆಯಲು ಮುಫ್ತಿ ಸರ್ಕಾರ ನಿರ್ಧರಿಸಿದೆ. 
ಇದೇ ವೇಳೆ 4,000 ಕ್ಷಮಾದಾನ ನೀಡಲು ಸರ್ಕಾರ ನಿರ್ಧರಿಸಿದೆ ಎಂದೂ ಮೆಹಬೂಬಾ ಮುಫ್ತಿ ತಿಳಿಸಿದ್ದು ಈ ಬಗ್ಗೆ ವಿಧಾನಸಭೆಗೆ ಲಿಖಿತ ರೂಪದಲ್ಲಿ ಸ್ಪಷ್ಟನೆ ನೀಡಿದ್ದಾರೆ. 2016 ಹಾಗೂ 2017 ರ ಅವಧಿಯಲ್ಲಿ 3,773 ಪ್ರಕರಣಗಳು ದಾಖಲಾಗಿದ್ದು, 11, 290 ಜನರನ್ನು ಬಂಧಿಸಲಾಗಿದೆ ಎಂದು ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!