ಚಿದಂಬರಂ 
ದೇಶ

ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಉತ್ತಮ ವೈದ್ಯರು ಆದರೆ, ಮೋದಿ ಸರ್ಕಾರ ಭಯಾನಕ ರೋಗಿ: ಚಿದಂಬರಂ

ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಪಿ ಚಿದಂಬರಂ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅತ್ಯುತ್ತಮ ವೈದ್ಯರು...

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಪಿ ಚಿದಂಬರಂ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅತ್ಯುತ್ತಮ ವೈದ್ಯರು, ಆದರೆ ಮೋದಿ ಸರ್ಕಾರ ಭಯಾನಕ ರೋಗಿ ಎಂದು ಲೇವಡಿ ಮಾಡಿದ್ದಾರೆ. 
ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿದೆ ಎಂದು ಸರ್ಕಾರ ಹೇಳಿಕೊಳ್ಳುತ್ತದೆ, ಆದರೆ ಮೋದಿ ಸರ್ಕಾರ ತನ್ನ ಸಮಸ್ಯೆಯನ್ನು ತಾನೆ ನಿರ್ಣಯ ಮಾಡಿಕೊಳ್ಳುತ್ತದೆ. 
ಮುಖ್ಯ ಆರ್ಥಿಕ ಸಲಹೆಗಾರರಾದ ಅರವಿಂದ್ ಸುಬ್ರಹ್ಮಣಿಯನ್ ಅವರು ಅತ್ಯುತ್ತಮ ವೈದ್ಯರು ಆದರೆ ಎನ್ ಡಿಎ ಸರ್ಕಾರವೇ ಭಯಾನಕ ರೋಗಿಯಾಗಿದೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ. 
ಆರ್ಥಿಕ ಪರಿಸ್ಥಿತಿಯ ವಾಸ್ತವತೆಯನ್ನು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ. ಕೃಷಿ ಸಮಸ್ಯೆಯನ್ನು ನಿರಾಕರಿಸುತ್ತದೆ, ಉದ್ಯೋಗ ಸಮಸ್ಯೆಯನ್ನು ಒಪ್ಪಿಕೊಳ್ಳುವುದಿಲ್ಲ, ಪ್ರತಿಪಕ್ಷಗಳ ವಾದವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಓರ್ವ ಭಯಾನಕ ರೋಗಿ ಔಷಧ ತೆಗೆದುಕೊಳ್ಳದೇ ತನ್ನದೇ ನಿರ್ಣಯಗಳನ್ನು ತಾನೇ ತೆಗೆದುಕೊಳ್ಳುತ್ತಾನೆ, ಅಂತೆಯೇ ಅರವಿಂದ್ ಸುಬ್ರಹ್ಮಣಿಯನ್ ಅವರು ಅತ್ಯುತ್ತಮ ವೈದ್ಯರಾದರೂ ಮೋದಿ ಸರ್ಕಾರ ಭಯಾನಕ ರೋಗಿ ಇದ್ದಂತೆ ಎಂದು ಚಿದಂಬರಂ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT