ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರ (ಸಾಂದರ್ಭಿಕ ಚಿತ್ರ) 
ದೇಶ

ಪಾಕಿಸ್ತಾನ ಮಾತ್ರ ಗುಂಡಿನ ದಾಳಿ ಮಾಡುತ್ತಿದೆಯೇ? ಭಾರತವೂ ಮಾಡುತ್ತಿದೆ: ಫಾರೂಖ್ ಅಬ್ದುಲ್ಲಾ

ಪಾಕಿಸ್ತಾನ ಮಾತ್ರ ಗುಂಡಿನ ದಾಳಿ ಮಾಡುತ್ತಿದೆಯೇ?ಭಾರತವೂ ಮಾಡುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಪಾರೂಖ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು -ಕಾಶ್ಮೀರ : ಪಾಕಿಸ್ತಾನ ಮಾತ್ರ ಗುಂಡಿನ ದಾಳಿ ಮಾಡುತ್ತಿದೆಯೇ?ಭಾರತವೂ ಮಾಡುತ್ತಿದೆ .ಕದನ ವಿರಾಮ ಉಲ್ಲಂಘನೆ ವಿವಾದವನ್ನು ಉಭಯ ರಾಷ್ಟ್ರಗಳು ಬಗೆಹರಿಸಿಕೊಳ್ಳುವಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಪಾರೂಖ್ ಅಬ್ದುಲ್ಲಾ ಹೇಳಿದ್ದಾರೆ.

 ಪಾಕಿಸ್ತಾನ ಒಂದರಿಂದಲೇ ಮಾತ್ರ  ಗುಂಡಿನ ದಾಳಿ ನಡೆಯುತ್ತಿಲ್ಲ.ಭಾರತದಿಂದಲೂ ದಾಳಿ ನಡೆಯುತ್ತಿದೆ. ಉಭಯ ರಾಷ್ಟ್ರಗಳು ಗುಂಡಿನ ದಾಳಿಯಿಂದ ಜನರು ನಾಶವಾಗುತ್ತಿದ್ದಾರೆ.ಗಡಿಪ್ರದೇಶಗಳಲ್ಲಿ  ಯುದ್ಧದ ಸನ್ನಿವೇಶ ಸೃಷ್ಟಿಯಾಗಿದೆ,ಆದರೆ, ಯುದ್ಧದಿಂದ ಯಾವುದೇ ಸಮಸ್ಯೆ ಬಗೆಹರಿಯಲ್ಲಾ, ಮಾತುಕತೆಯೊಂದೆ ಸಮಸ್ಯೆಗೆ ಪರಿಹಾರ ಎಂದಿದ್ದಾರೆ.

ಪಾಕಿಸ್ತಾನದ ಶೆಲ್ ದಾಳಿಯಿಂದ ನಾಲ್ವರು ಭಾರತೀಯ ಸೈನಿಕರು ಮೃತಪಟ್ಟ ಮರುದಿನವೇ ಪಾರೂಖ್ ಅಬ್ದುಲ್ಲಾ ಈ ರೀತಿಯ ಹೇಳಿಕೆ ನೀಡಿದ್ದಾರೆ. ರಜೋರಿ ಹಾಗೂ ಪೊಂಚ್ ಜಿಲ್ಲೆಯಲ್ಲಿ ನಿನ್ನೆ ನಡೆದ ಪಾಕಿಸ್ತಾನದ ಶೆಲ್ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT