ತೆರಿಗೆ ನೋಟಿಸ್ 
ದೇಶ

ಸತ್ತು 30 ವರ್ಷ ನಂತರ ಕವಯಿತ್ರಿ, ಮಹಿಳಾ ಕಾರ್ಯಕರ್ತೆ ಹೆಸರಿಗೆ ಟ್ಯಾಕ್ಸ್ ನೋಟಿಸ್!

ಮೃತ ಕವಯಿತ್ರಿ, ಮಹಿಳಾ ಕಾರ್ಯಕರ್ತೆ ಮಹದೇವಿ ವರ್ಮಾ ಅವರಿಗೆ ಟ್ಯಾಕ್ಸ್ ನೋಟಿಸ್ ಕಳುಹಿಸವ ಮೂಲಕ ಅಲಹಾಬಾದ್ ಮುನಿಸಿಪಲ್ ಕಾರ್ಪೋರೇಷನ್(ಎಎಂಸಿ) ಎಡವಟ್ಟು ಮಾಡಿದೆ.

ಅಲಹಾಬಾದ್: ಮೃತ ಕವಯಿತ್ರಿ, ಮಹಿಳಾ ಕಾರ್ಯಕರ್ತೆ ಮಹದೇವಿ ವರ್ಮಾ ಅವರಿಗೆ ಟ್ಯಾಕ್ಸ್ ನೋಟಿಸ್ ಕಳುಹಿಸವ ಮೂಲಕ ಅಲಹಾಬಾದ್ ಮುನಿಸಿಪಲ್ ಕಾರ್ಪೋರೇಷನ್(ಎಎಂಸಿ) ಎಡವಟ್ಟು ಮಾಡಿದೆ. 
ಮಹಾದೇವಿ ವರ್ಮಾ ಅವರು ಕಳೆದ 30 ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು. ಆದರೆ ನಾಗರಿಕ ಸಂಸ್ಥೆ ಮಹಾದೇವಿ ಅವರನ್ನು ಹಾಜರುಪಡಿಸುವಂತೆ ಮತ್ತು ಉಳಿಕೆ ಬಾಕಿ ತೆರಿಗೆ ಹಣ 44,816 ರುಪಾಯಿ ಪಾವತಿಸುವಂತೆ ನೋಟೀಸ್ ನೀಡಿದೆ. 
ಮಹಾದೇವಿ ವರ್ಮಾ ಅವರು ಬಾಕಿ ಉಳಿಕೆ ತೆರಿಗೆ ಹಣ ಪಾವತಿಸಲು ವಿಫಲರಾದರೆ, ಅವರು ವಾಸವಿದ್ದ ಅಶೋಕ್ ನಗರದ ನೆವಾಡದಲ್ಲಿರುವ ಮನೆಯನ್ನು ಜಪ್ತಿ ಮಾಡುವುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿದೆ. 
ನೆವಾಡದಲ್ಲಿರುವ ಮನೆ ಹೀಗಲು ಮಹಾದೇವಿ ವರ್ಮಾ ಅವರ ಹೆಸರಿನಲ್ಲಿದ್ದು ಹಲವು ವರ್ಷಗಳಿಂದ ತೆರಿಗೆ ಹಣ ಪಾವತಿಸಿಲ್ಲ. ಇದನ್ನು ಮನೆ ತೆರಿಗೆಯನ್ನು ತಪ್ಪಿಸಿಕೊಳ್ಳುವುದು ಎಂದು ಪರಿಗಣಿಸಲಾಗಿದೆ ಎಂದು ಮುಖ್ಯ ತೆರಿಗೆ ಅಧಿಕಾರಿ ಪಿಕೆ ಮಿಶ್ರಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿಗೆ ಸಿಎಂ ಆಗಲು ಅವಕಾಶ ಕೊಡಬೇಡಿ, ಇನ್ನೂ ಎರಡೂವರೆ ವರ್ಷ ನೀವೇ ಮುಂದುವರೆಯಿರಿ: ಸಿದ್ದು ಪರ ಜನಾರ್ಧನ ರೆಡ್ಡಿ ಬ್ಯಾಟಿಂಗ್..!

ಚಲನಚಿತ್ರೋತ್ಸವದಲ್ಲಿ ‘Palestinian’ ಸಿನೆಮಾಗಳಿಗೆ ನಿರ್ಬಂಧ: ಪ್ರಕಾಶ್‌ ರಾಜ್‌ ಪ್ರತಿರೋಧ, ಗಟ್ಟಿ ನಿಲುವು ತೆಗೆದುಕೊಳ್ಳುವಂತೆ ಸಿಎಂಗೆ ಆಗ್ರಹ

ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಲು ಕಾರಣ ಪುತ್ರ ವ್ಯಾಮೋಹವೊ, ಸ್ವಪಕ್ಷೀಯರ ಬೆದರಿಕೆಯೊ?: ಸುನಿಲ್‌ಕುಮಾರ್

vbgramg ಕಾಯ್ದೆ ಮೂಲಕ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಆಡಳಿತದಲ್ಲಿ ಯತ್ರೀಂದ್ರ ಹಸ್ತಕ್ಷೇಪ ನೋಡಿಲ್ಲ; ಡಿಕೆ ಶಿವಕುಮಾರ್

ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು: ಮನುಷ್ಯತ್ವ ಮೋಕ್ಷಕ್ಕೆ ಮೂಲ; ಡಿಕೆಶಿ

SCROLL FOR NEXT