ಕಾಂಗ್ರೆಸ್ ಉಚ್ಛಾಟಿತ ನಾಯಕ ಮಣಿಶಂಕರ್ ಅಯ್ಯರ್ ಅವರ (ಸಾಂದರ್ಭಿಕ ಚಿತ್ರ) 
ದೇಶ

ಮಣಿಶಂಕರ್ ಅಯ್ಯರ್ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ದೂರು ದಾಖಲು

ಪಾಕಿಸ್ತಾನ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ಉಚ್ಛಾಟಿತ ನಾಯಕ ಮಣಿಶಂಕರ್ ಅಯ್ಯರ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸುಪ್ರೀಂಕೋರ್ಟ್ ವಕೀಲ ಹಾಗೂ ಬಿಜೆಪಿ ನಾಯಕ ಅಜಯ್ ಅಗರ್ ವಾಲ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ನವದೆಹಲಿ:  ಪಾಕಿಸ್ತಾನ ಕುರಿತು  ಹೇಳಿಕೆ ನೀಡಿರುವ ಕಾಂಗ್ರೆಸ್ ಉಚ್ಛಾಟಿತ ನಾಯಕ ಮಣಿಶಂಕರ್ ಅಯ್ಯರ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸುಪ್ರೀಂಕೋರ್ಟ್ ವಕೀಲ ಹಾಗೂ ಬಿಜೆಪಿ ನಾಯಕ ಅಜಯ್ ಅಗರ್ ವಾಲ್  ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ನೀಚ ಎಂದು ಕರೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಣಿಶಂಕರ್ ಅಯ್ಯರ್ ಅವರನ್ನು ಉಚ್ಛಾಟಿಸಲಾಗಿದೆ.

ಭಾರತದಿಂದ ಹೆಚ್ಚಿನ ದ್ವೇಷಕ್ಕೊಳಗಾದರೂ ಪಾಕಿಸ್ತಾನದಲ್ಲಿ ಪ್ರೀತಿ ಸಿಕ್ಕಿದೆ. ಕರಾಚಿಯಲ್ಲಿ  ಸಂತೋಷವಾಗಿದ್ದೇನೆ ಎಂದು ಮಣಿಶಂಕರ್ ಅಯ್ಯರ್ ಕರಾಚಿ ಸಾಹಿತ್ಯೋತ್ಸವದಲ್ಲಿ  ಹೇಳಿದ್ದರು.

ಈ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಮಣಿಶಂಕರ್ ಅಯ್ಯರ್ ಅವರನ್ನು ಬಂಧಿಸುವಂತೆ ದೂರು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT