ಮೋಹನ್ ಭಾಗವತ್ 
ದೇಶ

ಸೇನೆಯೊಂದಿಗೆ ಆರ್ ಎಸ್ ಎಸ್ ಹೋಲಿಕೆ: ಮೋಹನ್ ಭಾಗವತ್ ವಿರುದ್ಧ ಕೇಸು ದಾಖಲು

ಅಸಂಬದ್ಧ ಹೇಳಿಕೆ ನೀಡಿ ಭಾರತೀಯ ಸೇನೆಗೆ ಅವಮಾನ ಮಾಡಿದ್ದಾರೆಂಬ ಆರೋಪದ ಮೇಲೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಬಿಹಾರದ ...

ಪಾಟ್ನಾ: ಅಸಂಬದ್ಧ ಹೇಳಿಕೆ ನೀಡಿ ಭಾರತೀಯ ಸೇನೆಗೆ ಅವಮಾನ ಮಾಡಿದ್ದಾರೆಂಬ ಆರೋಪದ ಮೇಲೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಬಿಹಾರದ ಮುಜಾಫರ್ ನಗರ ಕೋರ್ಟ್ ನಲ್ಲಿ ದೂರು ದಾಖಲಾಗಿದೆ.
ಮುಜಾಫರ್  ನಗರ ನಿವಾಸಿ ಎಂ.ರಾಜು ನಾಯರ್ ಎಂಬುವರು ದೂರು ದಾಖಲಿಸಿದ್ದು, ನ್ಯಾಯಾಲಯ ಫೆಬ್ರವರಿ 15 ವಿಚಾರಣೆಗೆ ದಿನಾಂಕ ನಿಗದಿ ಪಡಿಸಿದೆ ಎಂದು ವಕೀಲರು ತಿಳಿಸಿದ್ದಾರೆ.
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೇವಲ ಜನರಿಗೆ ನೋವುಂಟು ಮಾಡಿಲ್ಲ, ಅವರ ಹೇಳಿಕೆಯಿಂದ ಭಾರತೀಯ ಸೇನೆಗೆ ಅಪಮಾನವಾಗಿದೆ ಎಂದು ಆರೋಪಿಸಿದ್ದಾರೆ. 
ಮೂರು ದಿನಗಳಲ್ಲಿ ಸೇನಾ ಸಿಬ್ಬಂದಿಯನ್ನು ಸಜ್ಜುಗೊಳಿಸುವ ಸಾಮರ್ಥ್ಯ ಸಂಘಕ್ಕೆ ಇದೆ. ಇದು ನಮ್ಮ ಶಕ್ತಿ. ಸೇನೆಗೆ ಇದಕ್ಕಾಗಿ 6–7 ತಿಂಗಳು ಸಮಯ ಬೇಕಾಗುತ್ತದೆ. ದೇಶ ಯುದ್ಧ ಎದುರಿಸುವ ಪರಿಸ್ಥಿತಿ ಉಂಟಾದರೆ, ಸಂವಿಧಾನ ಅವಕಾಶ ನೀಡಿದರೆ, ಸ್ವಯಂಸೇವಕರು ಮುನ್ನೆಲೆಯಲ್ಲಿ ನಿಂತು ಹೋರಾಡಲು ಸಿದ್ಧ ಇರುತ್ತಾರೆ’ ಎಂದು ಭಾಗವತ್‌ ಅವರು ಬಿಹಾರದ ಮುಜಫ್ಫರ್‌ಪುರದಲ್ಲಿ ಭಾನುವಾರ ಹೇಳಿದ್ದಾಗಿ ವರದಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮ ನೌಕೆಗಳನ್ನು ಅತ್ಯುತ್ತಮ ಶಸ್ತ್ರಾಸ್ತ್ರಗಳಿಂದ ತುಂಬುತ್ತಿದ್ದೇವೆ; ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ- ಮಾತುಕತೆಗೂ ಮುನ್ನ ಟ್ರಂಪ್ ಬೆದರಿಕೆ!

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

SCROLL FOR NEXT