ಇಂಡಿಯನ್ ಮುಜಾಹಿದ್ದೀನ್ 
ದೇಶ

ವಾಂಟೆಡ್ ಇಂಡಿಯನ್ ಮುಜಾಹಿದ್ದೀನ್ ಉಗ್ರನ ಬಂಧನ

ದೆಹಲಿಯ ವಿಶೇಷ ಪೊಲೀಸ್ ಪಡೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಇಂಡಿಯನ್ ಮುಜಾಹಿದ್ದೀನ್(ಐಎಂ) ಭಯೋತ್ಪಾದಕನೊಬ್ಬನನ್ನು ಬಂಧಿಸಿದೆ.

ನವದೆಹಲಿ: ದೆಹಲಿಯ ವಿಶೇಷ ಪೊಲೀಸ್ ಪಡೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಇಂಡಿಯನ್ ಮುಜಾಹಿದ್ದೀನ್(ಐಎಂ) ಭಯೋತ್ಪಾದಕನೊಬ್ಬನನ್ನು ಬಂಧಿಸಿದೆ. 
ನೇಪಾಳ ಗಡಿಯಲ್ಲಿ ಭಯೋತ್ಪಾದಕನನ್ನು ಬಂಧಿಸಲಾಗಿದ್ದು, 2008 ರಲ್ಲಿ ಬಾಟ್ಲಾ ಎನ್ ಕೌಂಟರ್ ಪ್ರಕರಣದಿಂದಲೂ ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಪೊಲೀಸ್ ಅಧಿಕಾರಿಗಳ ಮಾಹಿತಿಯ ಪ್ರಕಾರ ಬಂಧಿತ ಭಯೋತ್ಪಾದಕ ಅರೀಜ್ ಖಾನ್ ಅಲಿಯಾಸ್ ಜುನೈದ್ ಬಾಂಬ್ ತಯಾರಿಕೆಯಲ್ಲಿ ಪರಿಣತನಾಗಿದ್ದು, ದೆಹಲಿ, ಜೈಪುರ, ಅಹ್ಮದಾಬಾದ್ ಹಾಗೂ ಉತ್ತರ ಪ್ರದೇಶದ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದಾನೆ. 
ಉತ್ತರಾಖಂಡ್ ನ ನೇಪಾಳ ಗಡಿಯಲ್ಲಿ ಆತನನ್ನು ಬಂಧಿಸಲಾಗಿದ್ದು, ಖಾನ್ ಶಾಮೀಲಾಗಿರುವ ಬಾಂಬ್ ಸ್ಫೋಟ ಪ್ರಕರಣದಲ್ಲಿ 165 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT