ಕಿರುಕುಳ ನೀಡಿದ ವ್ಯಕ್ತಿ 
ದೇಶ

ದೆಹಲಿ: ವಿದ್ಯಾರ್ಥಿನಿ ಎದುರು ಹಸ್ತಮೈಥುನ; ಆರೋಪಿ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ

ದೆಹಲಿ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಆಕೆಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು ...

ದೆಹಲಿ: ದೆಹಲಿ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಆಕೆಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು ಕೊಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ. 
ಹುಡುಗಿಯ ಎದುರು ಬಸ್ಸಿನಲ್ಲಿ ಹಸ್ತ ಮೈಥುನ ಮಾಡಿಕೊಂಡ ವ್ಯಕ್ತಿಯ ವಿರುದ್ಧ ದಿಲ್ಲಿಯ ವಸಂತ ವಿಹಾರ್‌ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿ ವ್ಯಕ್ತಿಯ ಬಗ್ಗೆ ಮಾಹಿತಿ ಇರುವವರು ತಮ್ಮ ಸಮೀಪದ ಪೊಲೀಸ್‌ ಠಾಣೆಗೆ ತಿಳಿಸುವಂತೆ ಹೇಳಲಾಗಿದೆ.
ಆರೋಪಿಯ ಬಗ್ಗೆ ಮಾಹಿತಿ ನೀಡುವವರ ಗುರುತು ವಿವರಗಳನ್ನು ರಹಸ್ಯವಾಗಿಡಲಾಗುವುದು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
ದೆಹಲಿಯ ಜನದಟ್ಟನೆಯ ಬಸ್ಸಿನಲ್ಲಿ  ಆರೋಪಿ ವಿಕೃತ ಕಾಮಿಯು ನಡೆಸಿದ್ದ ಕೃತ್ಯಗಳನ್ನು ಸಂತ್ರಸ್ತೆ  ತನ್ನ ಮೊಬೈಲ್‌ ಕ್ಯಾಮೆರಾದಲ್ಲಿ ದಾಖಲಿಸಿಕೊಂಡಿದ್ದಳು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT