ಪಂಜಾಬ್ ನ್ಯಾಷನಲ್ ಬ್ಯಾಂಕಿನ (ಸಾಂದರ್ಭಿಕ ಚಿತ್ರ) 
ದೇಶ

ಪಿಎನ್ ಬಿ ವಂಚನೆ ಕೇಸ್ : ಕಮೀಷನ್ ಆಸೆಗೆ ನಕಲಿ ಖಾತರಿ ಪತ್ರ ಒದಗಿಸಿದ್ದ ಸಿಬ್ಬಂದಿ - ಸಿಬಿಐ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ 11.300 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಬ್ಯಾಂಕಿನ ಸಿಬ್ಬಂದಿಯಿಂದ ಮಹತ್ವದ ಮಾಹಿತಿಗಳನ್ನು ಸಿಬಿಐ ಕಲೆಹಾಕಿದೆ,

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ 11.300 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಬ್ಯಾಂಕಿನ ಸಿಬ್ಬಂದಿಯಿಂದ ಮಹತ್ವದ ಮಾಹಿತಿಗಳನ್ನು ಸಿಬಿಐ ಕಲೆಹಾಕಿದೆ,

ಕಮಿಷನ್ ಆಸೆಯಿಂದ ನಕಲಿ ಖಾತರಿ ಪತ್ರ ಒದಗಿಸಿರುವುದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಸಿಬಿಐ ತಿಳಿಸಿದೆ.

ಮಂಜೂರು ಮಾಡಿರುವ ಸಾಲದ ಪ್ರಮಾಣಕನ್ನುಗುಣವಾಗಿ ಕಮಿಷನ್ ಒಪ್ಪಂದ ಮಾಡಿಕೊಂಡು ನಕಲಿ ಖಾತರಿ ಪತ್ರ  ಒದಗಿಸಿರುವುದಾಗಿ ಬಂಧಿಸಲ್ಟಟ್ಟಿರುವ ಬ್ಯಾಂಕ್ ಸಿಬ್ಬಂದಿ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನ ಎಲ್ಲಾ ಸಿಬ್ಬಂದಿಗಳು ಇದರಲ್ಲಿ ಭಾಗಿಯಾಗಿದ್ದು, ದಾಖಲಾತಿಗಳಿಗೆ ಸಂಬಂಧಿಸಿದಂತೆ ಕಮೀಷನ್ ವಿನಿಮಯ ಎಲ್ಲರ ನಡುವೆ ನಡೆದಿದೆ ಎಂದು ಸಿಬಿಐ ಹೇಳಿದೆ.

 ಆರೋಪಿ ನೀರವ್ ಮೋದಿ, ಆತನ ಸಂಬಂಧಿಕರು ಸೇರಿದಂತೆ ಇನ್ನಿತರ ಹೊರಗಡೆಯ ವ್ಯಕ್ತಿಗಳು  ಹಾಗೂ ಬ್ಯಾಂಕಿನ ಅನೇಕ ಸಿಬ್ಬಂದಿಗಳು ಈ ಅವ್ಯವಹಾರ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಸಿಬಿಐ ತಿಳಿಸಿದೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT