ಸಂಗ್ರಹ ಚಿತ್ರ 
ದೇಶ

ಪಿಎನ್ ಬಿ ವಂಚನೆ ಪ್ರಕರಣ: ಭಾರತದಲ್ಲಿ ತನಿಖೆ, ಮಲೇಷ್ಯಾದಲ್ಲಿ ಮತ್ತೊಂದು ಆಭರಣ ಶೋರೂಂ ತೆರೆದ ನೀರವ್ ಮೋದಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅತ್ತ ಮಲೇಷ್ಯಾದಲ್ಲಿ ಮತ್ತೆರಡು ಶೋರೂಂಗಳನ್ನು ತೆರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅತ್ತ ಮಲೇಷ್ಯಾದಲ್ಲಿ ಮತ್ತೆರಡು ಶೋರೂಂಗಳನ್ನು ತೆರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐನಿಂದ ಲುಕ್ ಔಟ್ ನೋಟಿಸ್ ಪಡೆದಿರುವ ನೀರವ್ ಮೋದಿ ಮಕಾವ್ ಮತ್ತು ಕೌಲಾಲಂಪುರದಲ್ಲಿ ಎರಡು ಆಭರಣ ಶೋರೂಂಗಳನ್ನು ತೆರೆದಿದ್ದಾರೆ. ಇನ್ನು ಈ  ಶೋರೂಂಗಳಿಗೆ ಹೂಡಿಕೆ ಮಾಡಿರುವ ಬಂಡವಾಳ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದಲ್ಲಿ ಪಡೆದ ಹಣವೇ ಅಥವೇ ಬೇರೆ ಆದಾಯದ ಮೂಲದ್ದೇ ಎಂಬ ಹಲವು ಪ್ರಶ್ನೆಗಳು ಉದ್ಭವವಾಗುತ್ತಿದ್ದು, ಈ ಬಗ್ಗೆಯೂ  ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇನ್ನು ಪ್ರಸ್ತುತ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT