ರಾಯಪುರದಲ್ಲಿನ ಗೀತಾಂಜಲಿ ಅಭರಣ ಮಳಿಗೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. 
ದೇಶ

ಬ್ಯಾಂಕ್ ವಂಚನೆ ಕೇಸ್ : ಗೀತಾಂಜಲಿ ಮಳಿಗೆ ಮೇಲೆ ಇಡಿ ದಾಳಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಪುರದಲ್ಲಿನ ಗೀತಾಂಜಲಿ ಅಭರಣ ಮಳಿಗೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ರಾಯಪುರ; ಪಂಜಾಬ್  ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಪುರದಲ್ಲಿನ ಗೀತಾಂಜಲಿ ಅಭರಣ ಮಳಿಗೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಈ ಪ್ರಕರಣ ಸಂಬಂಧ ದೇಶಾದ್ಯಂತ 21 ಕಡೆಗಳಲ್ಲಿ ನಿನ್ನೆ ಜಾರಿ ನಿರ್ದೇಶನಾಲಯ ಶೋಧ ಕಾರ್ಯಾಚಾರಣೆ ನಡೆಸಿದೆ. ಅಲ್ಲದೇ, ಸುಮಾರು 20 ಕೋಟಿ ರೂ, ಮೌಲ್ಯದ  ಚಿನ್ನ, ಬೆಳ್ಳಿ, ಮತ್ತಿತರ ಅಭರಣವನ್ನು ವಶಪಡಿಸಿಕೊಂಡಿದೆ.

ನೀರವ್ ಮೋದಿಗೆ ಸೇರಿದ ದೆಹಲಿ, ಮುಂಬಯಿ, ಗುಜರಾತ್ ಮತ್ತಿತರ ಕಡೆಗಳಲ್ಲಿ ತನಿಖಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದು, 5, 649 ಕೋಟಿ ರೂ. ಮೊತ್ತದ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದೆ,

ನೀರವ್ ಮೋದಿ ಹಾಗೂ ಆತನ ಪತ್ನಿ ಅಮಿ, ಸಹೋದರ ನಿಶಾಲ್ ಮತ್ತು ಸಂಬಂಧಿ ಮೆಹೂಲ್ ಚೊಕ್ಸಿ ವಿರುದ್ಧ ಹಣ ವರ್ಗಾವಣೆ ಪ್ರಕರಣ ದಾಖಲಾದ ಬಳಿಕ ಜಾರಿ ನಿರ್ದೇಶನಾಲಯ ದಾಳಿ ಆರಂಭಿಸಿದ್ದು, ವಿವಿಧೆಡೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT