ಮನೋಹರ್ ಪರಿಕ್ಕರ್ 
ದೇಶ

ಪರಿಕ್ಕರ್ ಆರೋಗ್ಯದ ಬಗ್ಗೆ ವರದಿ ಮಾಡಿದ್ದ ಪತ್ರಕರ್ತನಿಗೆ ಗೋವಾ ವಿಧಾನಸಭೆ ಪ್ರವೇಶಕ್ಕೆ ನಿಷೇಧ

ಗೋವಾ ಮನೋಹರ್ ಪರಿಕ್ಕರ್ ಅವರ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿ, ಬಳಿಕ ಅದನ್ನು ಹಿಂಪಡೆದಿದ್ದ ಪತ್ರಕರ್ತನಿಗೆ ಸೋಮವಾರ....

ಪಣಜಿ: ಗೋವಾ ಮನೋಹರ್ ಪರಿಕ್ಕರ್ ಅವರ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿ, ಬಳಿಕ ಅದನ್ನು ಹಿಂಪಡೆದಿದ್ದ ಪತ್ರಕರ್ತನಿಗೆ ಸೋಮವಾರ ಗೋವಾ ವಿಧಾನಸಭೆ ಪ್ರವೇಶ ನಿಷೇಧಿಸಲಾಗಿದೆ.
ಗೋವಾದಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಅದರ ವರದಿ ಮಾಡಲು ಆಗಮಿಸಿದ್ದ ಗೋವಾ ಜಂಕ್ಷನ್.ಕಾಮ್ ಪತ್ರಕರ್ತ ಹರಿಶ್ ವೊಲ್ವೋಕರ್ ಅವರನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. 
ವಿಧಾನಸಭೆ ಪ್ರವೇಶಿಸಲು ಅಗತ್ಯವಾದ ಭದ್ರತಾ ಪಾಸ್ ನನ್ನ ಬಳಿ ಇದ್ದರೂ ವಿಧಾನಸಭೆ ಆವರದಣ ಪ್ರವೇಶಿಸಲು ಭದ್ರತಾ ಸಿಬ್ಬಂದಿ ಅವಕಾಶ ನೀಡುತ್ತಿಲ್ಲ ಎಂದು ವೊಲ್ವೋಕರ್ ಅವರು ಹೇಳಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ವಿಧಾನಸಭೆ ಭದ್ರತಾ ಅಧಿಕಾರಿ ಆತ್ಮರಾಮ್ ಬರ್ವೆ ಅವರು, ಈ ಕುರಿತು ಸ್ಪೀಕರ್ ಪ್ರಮೋದ್ ಸಾವಂತ್ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.
ಕಳೆದ ಶನಿವಾರ ಗೋವಾ ಸಿಎಂ ಮನೋಹರ್ ಪರಿಕ್ಕರ್ ತೀವ್ರ ಅನಾರೋಗ್ಯಕ್ಕಿಡಾಗಿದ್ದಾರೆ ಎಂದು ವರದಿ ಮಾಡಿತ್ತು. ಬಳಿಕ ಆ ವರದಿಯನ್ನು ಹಿಂಪಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT