ಸಾಂದರ್ಭಿಕ ಚಿತ್ರ 
ದೇಶ

ಹರ್ಯಾಣ: ಐತಿಹಾಸಿಕ ಶಿವನ ದೇವಾಲಯಲ್ಲಿ ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು

ಹರ್ಯಾಣದ ಪಂಚಕುಲದಲ್ಲಿರುವ ಐತಿಹಾಸಿಕ ಶಿವನ ದೇವಾಲಯದಲ್ಲಿ ಸುಮಾರು 1 ಕೋಟಿ ರು. ಮೌಲ್ಯದ ಚಿನ್ನಾಭರಣ ಕಳುವಾಗಿದೆ. ..

ಚಂಡಿಘಡ: ಹರ್ಯಾಣದ ಪಂಚಕುಲದಲ್ಲಿರುವ ಐತಿಹಾಸಿಕ ಶಿವನ ದೇವಾಲಯದಲ್ಲಿ ಸುಮಾರು 1 ಕೋಟಿ ರು. ಮೌಲ್ಯದ ಚಿನ್ನಾಭರಣ ಕಳುವಾಗಿದೆ. 
ಫೆಬ್ರವರಿ18-19 ರ ಮಧ್ಯರಾತ್ರಿ ಈ ಕಳ್ಳತನ ನಡೆದಿದ್ದು, ಇಡೀ ಕಳ್ಳತನ ಪ್ರಕರಣ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳ್ಳರು ದೇವಾಲಯದ ಬಾಗಿಲು ಮುರಿದು ಅದರೊಳಗಿದ್ದ, ಚಿನ್ನ ಮತ್ತು ಬೆಳ್ಳಿ ಆಭರಣ ಸೇರಿದಂತೆ ಹಲವು ವಸ್ತುಗಳನ್ನು ಕದ್ದೊಯ್ದಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಪೊಲೀಸ್ ಠಾಣೆಯಿಂದ ಸುಮಾರು 10 ಕಿಮೀ ದೂರದಲ್ಲಿ ದೇವಾಲಯವಿದ್ದು, ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ, ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಫೆಬ್ರವರಿ13-14 ರಂದು ಲಕ್ಷಾಂತರ ಭಕ್ತರು ಶಿವನ ದರ್ಶನ ಪಡೆದಿದ್ದರು.ಈ ವೇಳೆ ದೇವಾಲಯಕ್ಕೆ ಲಕ್ಷಾಂತರ ರೂ ಹಣ ಭಕ್ತರಿಂದ ಸಂಗ್ರಹವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT