ನಟ ಕಮಲ್ ಹಾಸನ್ ಅವರ (ಸಾಂದರ್ಭಿಕ ಚಿತ್ರ) 
ದೇಶ

ತಮಿಳುನಾಡು ರಾಜ್ಯಪ್ರವಾಸ ಹಿನ್ನೆಲೆ : ಮಾಜಿ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿದ ಕಮಲ್ ಹಾಸನ್

ನಟ ಕಮಲಹಾಸನ್ ಅವರ ರಾಜಕೀಯ ಪಕ್ಷ ನಾಳೆ ಮದುರೈನಲ್ಲಿ ಅಸ್ತಿತ್ವಕ್ಕೆ ಬರಲಿದೆ. ನಂತರ ಅವರು ತಮಿಳುನಾಡಿನಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ಚೆನ್ನೈ: ನಟ ಕಮಲಹಾಸನ್ ಅವರ ರಾಜಕೀಯ ಪಕ್ಷ ನಾಳೆ ಮದುರೈನಲ್ಲಿ ಅಸ್ತಿತ್ವಕ್ಕೆ ಬರಲಿದೆ. ನಂತರ ಅವರು ತಮಿಳುನಾಡಿನಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮೂವರು ಮಾಜಿ ಚುನಾವಣಾಧಿಕಾರಿಗಳನ್ನು ಕಮಲ್ ಹಾಸನ್ ಭೇಟಿಯಾಗಿ ಮಾತುಕತೆ ನಡೆಸಿದರು. ಟಿ.ಎನ್. ಶೇಷನ್, ಎನ್. ಗೋಪಾಲಸ್ವಾಮಿ, ಹಾಗೂ ಟಿ.ಎಸ್. ಕೃಷ್ಣಮೂರ್ತಿ ಅವರೊಂದಿಗೆ ಹಲವು ವಿಷಯ ಕುರಿತಂತೆ ಕಮಲ್ ಹಾಸನ್ ಚರ್ಚೆ ನಡೆಸಿದ್ದಾರೆ.

ಪಕ್ಷದ ನೋಂದಣಿ, ಚಿಹ್ನೆ, ಪ್ರಣಾಳಿಕೆ, ಆದಾಯ ತೆರಿಗೆ ಪಾವತಿ, ಸೇರಿದಂತೆ ರಾಜಕೀಯ ವ್ಯಕ್ತಿಗಳು ಹೊಂದಿರಬೇಕಾದ ಪ್ರತಿಯೊಂದು ವಿಷಯದ ಬಗ್ಗೆಯೂ ಕಮಲ್ ಹಾಸನ್ ಮಾಹಿತಿ ಕೇಳಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಮಲ್ ಹಾಸನ್,  ಮಾಜಿ ಚುನಾವಣಾಧಿಕಾರಿಗಳಿಂದ ಪ್ರಜಾಪ್ರಭುತ್ವ ಸಂಸ್ಥೆಯ ಬಗ್ಗೆ ಆಳವಾಗಿ ಅರ್ಥಮಾಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT