ವೆಂಕಯ್ಯ ನಾಯ್ಡು 
ದೇಶ

ಬೀಫ್ ತಿನ್ನಬಹುದು, ಆದರೆ ಅದನ್ನೇ ಹೇಳಿಕೊಂಡು ಸಂಭ್ರಮಿಸುವ ಅಗತ್ಯವಿಲ್ಲ: ವೆಂಕಯ್ಯ ನಾಯ್ಡು

ಬೀಫ್ ತಿನ್ನುವುದರ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಾತನಾಡಿದ್ದು, ಇಷ್ಟವಿರುವವರು ತಿನ್ನಬಹುದು, ಆದರೆ ಬೀಫ್ ತಿಂದೆ ಎಂದು ಹೇಳಿಕೊಂಡು ಸಂಭ್ರಮಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಮುಂಬೈ: ಬೀಫ್ ತಿನ್ನುವುದರ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಾತನಾಡಿದ್ದು, ಇಷ್ಟವಿರುವವರು ತಿನ್ನಬಹುದು, ಆದರೆ ಬೀಫ್ ತಿಂದೆ ಎಂದು ಹೇಳಿಕೊಂಡು ಸಂಭ್ರಮಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 
ಬೀಫ್ ತಿನ್ನುವುದಾದರೆ ತಿನ್ನಿ, ಆದರೆ ಅದನ್ನೇ ಸಂಭ್ರಮಿಸುವುದು ಏಕೆ? ಹಾಗೆಯೇ ಚುಂಬಿಸಬೇಕು ಎಂದುಕೊಂಡರೆ ಚುಂಬಿಸಿ ಅದಕ್ಕಾಗಿ ಸಂಭ್ರಮಾಚರಣೆ ಮಾಡಿ, ಮತ್ತೊಬ್ಬರ ಅನುಮತಿ ಪಡೆಯುವುದೇಕೆ ಎಂದು ನಾಯ್ಡು ಪ್ರಶ್ನಿಸಿದ್ದಾರೆ. 
ಆರ್ ಎ ಪೋಡಾರ್ ಕಾಲೇಜ್ ಆಫ್ ಕಾಮರ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸಂಸತ್ ಮೇಲೆ ದಾಳಿ ನಡೆಸಿದ್ದ ಭಯೋತ್ಪಾದಕ ಅಫ್ಜಲ್ ಗುರು ನನ್ನು ಆದರ್ಶ ಪುರುಷನನ್ನಾಗಿ ಸ್ಮರಿಸುವವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಅಪ್ಜಲ್ ಗುರು ಹೆಸರನ್ನು ಒಂದಷ್ಟು ಜನರು ಘೋಷಣೆಯಾಗಿ ಕೂಗುತ್ತಾರೆ, ಆತ ಸಂಸತ್ ನ್ನು ಉಡಾಯಿಸಲು ಯತ್ನಿಸಿದ್ದ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT