ಭಯೋತ್ಪಾದಕ ದಾಳಿ 
ದೇಶ

ಐಎಎಫ್ ಸ್ಟೇಷನ್ ಹೊರಭಾಗದಲ್ಲಿ ಭಯೋತ್ಪಾದಕರ ದಾಳಿ ಯತ್ನ ವಿಫಲಗೊಳಿಸಿದ ಸೇನೆ

ಸತತ ಮೂರನೇ ದಿನವೂ ಸಹ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ನಡೆಸಲು ಯತ್ನಿಸಿದ್ದು, ಫೆ.20 ರಂದು ಪುಲ್ವಾಮದಲ್ಲಿ ಭಾರತೀಯ ವಾಯುಪಡೆ ಠಾಣೆಯ ಹೊರಭಾಗದಲ್ಲಿ ನಡೆಸಿದ ದಾಳಿಯ ಯತ್ನ

ಶ್ರೀನಗರ: ಸತತ ಮೂರನೇ ದಿನವೂ ಸಹ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ನಡೆಸಲು ಯತ್ನಿಸಿದ್ದು, ಫೆ.20 ರಂದು ಪುಲ್ವಾಮದಲ್ಲಿ ಭಾರತೀಯ ವಾಯುಪಡೆ ಠಾಣೆಯ ಹೊರಭಾಗದಲ್ಲಿ ನಡೆಸಿದ ದಾಳಿಯ ಯತ್ನ ವಿಫಲವಾಗಿದೆ. 
ರಕ್ಷಣಾ ವಕ್ತಾರರು ಈ ಬಗ್ಗೆ ಹೇಳಿಕೆ ನೀಡಿದ್ದು, ಭಯೋತ್ಪಾದಕರು ದಾಳಿ ನಡೆಸಲು ಯತ್ನಿಸುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿದ ಭಾರತೀಯ ಸೇನೆ, ಭಯೋತ್ಪಾದಕರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ. 
ಇಬ್ಬರಿಂದ ಮೂವರು ಭಯೋತ್ಪಾದಕರಿದ್ದ ತಂಡ ಗ್ರೆನೇಡ್ ದಾಳಿ ನಡೆಸಲು ಯತ್ನಿಸಿತ್ತು, ಅಷ್ಟೇ ಅಲ್ಲದೇ ಗುಂಡಿನ ದಾಳಿ ನಡೆಸಲೂ ಮುಂದಾಗಿದ್ದರು. ಪ್ರಕರಣದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ರಕ್ಷಣಾ ವಕ್ತಾರರು ಹೆಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ಎಟಿಎಂ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

New Labour Codes- ಕೇಂದ್ರ ಸರ್ಕಾರದಿಂದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ, ಯೂನಿಯನ್‌ ಗಳ ವಿರೋಧ, ಎಚ್ಚರಿಕೆ ಹೆಜ್ಜೆಯಿಡಲು ಕಂಪೆನಿಗಳ ನಿರ್ಧಾರ

ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ: ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಣದ ಮೇಲಾಟ; ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ!

ಇಂದು ಸಿಎಂ ಆಗಿರುವ ಮಹಾನುಭಾವರೇ ಅಂದು ಕುಮಾರಸ್ವಾಮಿ ಸರ್ಕಾರ ಕೆಡವಿದ್ರು: ಎಚ್.ಡಿ ದೇವೇಗೌಡ

ಬಣ ಬಡಿದಾಟ, ಅಧಿಕಾರ ಗುದ್ದಾಟ: ಇಂದು ಸಿದ್ದರಾಮಯ್ಯ- ಡಿಕೆಶಿ ಜೊತೆ ಮಲ್ಲಿಕಾರ್ಜುನ ಖರ್ಗೆ ಮುಖಾಮುಖಿ ಚರ್ಚೆ ಸಾಧ್ಯತೆ, ತೆರೆ ಎಳೆಯುತ್ತಾರೆಯೇ ಗೊಂದಲಕ್ಕೆ?

SCROLL FOR NEXT