ದೇಶ

ಪಿಎನ್ ಬಿ ಹಗರಣ: ಮಾರ್ಚ್ 5ರವರೆಗೆ ವಿಪುಲ್ ಅಂಬಾನಿ ಪೊಲೀಸ್ ವಶಕ್ಕೆ

ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಪೈರ್ ಸ್ಟಾರ್ ಡೈಮಂಡ್ ಅಧ್ಯಕ್ಷ ವಿಪುಲ್ ಅಂಬಾನಿ ಸೇರಿದಂತೆ ಮತ್ತಿತರ ನಾಲ್ಕು ಮಂದಿಯನ್ನು ಮಾರ್ಚ್ 5ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಪೈರ್ ಸ್ಟಾರ್ ಡೈಮಂಡ್ ಅಧ್ಯಕ್ಷ ವಿಪುಲ್ ಅಂಬಾನಿ ಸೇರಿದಂತೆ ಮತ್ತಿತರ ನಾಲ್ಕು ಮಂದಿಯನ್ನು ಮಾರ್ಚ್ 5ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ

ಈ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ಸಿಬಿಐ ತನಿಖಾ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಹಗರಣ ಬೆಳಕಿಗೆ ಬಂದ ನಂತರ ನೀರವ್ ಮೋದಿಗೆ ಸೇರಿದ ಎಲ್ಲಾ ಕಡೆ ಶೋಧ ಕಾರ್ಯಚಾರಣೆ ನಡೆಸಿದ ತನಿಖಾ ಸಿಬ್ಬಂದಿಗಳು, ಆತನಿಗೆ ಸೇರಿದ ಆಸ್ತಿಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಜನವರಿ 1ರಿಂದಲೇ  ದೇಶದಿಂದ ನಾಪತ್ತೆಯಾಗಿರುವ ನೀರವ್ ಮೋದಿ, ತನ್ನ ವಕೀಲರ ಮೂಲಕ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT