ಜಯೇಂದ್ರ ಸರಸ್ವತಿ ಸ್ವಾಮೀಜಿ ಇಚ್ಛೆಯಂತೆಯೇ ಮಠದ ಬೃಂದಾನವನದಲ್ಲೇ ಸಮಾಧಿ 
ದೇಶ

ಜಯೇಂದ್ರ ಸರಸ್ವತಿ ಸ್ವಾಮೀಜಿ ಇಚ್ಛೆಯಂತೆಯೇ ಕಂಚಿ ಮಠದ ಬೃಂದಾನವನದಲ್ಲೇ ಸಮಾಧಿ

ದೈವಾಧೀನರಾಗಿದ್ದ ಶ್ರೀ ಕಂಚಿ ಕಾಮಕೋಟಿ ಪೀಠಂನ 69ನೇ ಪೀಠಾಧ್ಯಕ್ಷರಾಗಿದ್ದ ಜಯೇಂದ್ರ ಸರಸ್ವತಿ ಅವರ ಪಾರ್ಥೀವ ಶರೀರವನ್ನು ಅವರ ಇಚ್ಛೆಯಂತೆಯೇ ಗುರುವಾರ ಕಂಚಿ ಮಠದಲ್ಲಿಯೇ ಸಮಾಧಿ ಮಾಡಲಾಗಿತು...

ಚೆನ್ನೈ: ದೈವಾಧೀನರಾಗಿದ್ದ ಶ್ರೀ ಕಂಚಿ ಕಾಮಕೋಟಿ ಪೀಠಂನ 69ನೇ ಪೀಠಾಧ್ಯಕ್ಷರಾಗಿದ್ದ ಜಯೇಂದ್ರ ಸರಸ್ವತಿ ಅವರ ಪಾರ್ಥೀವ ಶರೀರವನ್ನು ಅವರ ಇಚ್ಛೆಯಂತೆಯೇ ಗುರುವಾರ ಕಂಚಿ ಮಠದಲ್ಲಿಯೇ ಸಮಾಧಿ ಮಾಡಲಾಗಿತು. 
ಮಠದ ಬೃಂದಾವನದ ಎಡಭಾಗದಲ್ಲಿ ಜಯೇಂದ್ರ ಸರಸ್ವತಿಯವರನ್ನು ಸಕಲ ವಿಧಿವಿಧಾನಗಳೊಂದಿಗೆ ಸಮಾಧಿ ಮಾಡಲಾಯಿತು. 
ಶಂಕರಾಚಾರ್ಯ ಶ್ರೀ ಜಯೇಂದ್ರ ಸರಸ್ವತಿ ಸ್ವಾಮಿಯವರ ಪಾರ್ಥೀವ ಶರೀರವನ್ನು ಕುರ್ಚಿಯಲ್ಲಿ ಸ್ಫಾಪಿಸಿ ಅವರ ಗುರುಗಳಾದ ಚಂದ್ರಶೇಖರೇಂದ್ರ ಸರಸ್ವತಿ ಸ್ವಾಮೀಜಿ ಸಮಾಧಿ ಸಮೀಪವೇ ಅಂತ್ಯಕ್ರಿಯ ನಡೆಸಲಾಯಿತು. 
ಅಂತ್ಯ ಸಂಸ್ಕಾರದಲ್ಲಿ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್, ಕೇಂದ್ರ ಸಚಿವ ಪೊನ್ ರಾಧಾ ಕೃಷ್ಣನ್ ಸೇರಿದಂತೆ ಇತರೆ ಗಣ್ಯರು ಭಾಗಿಯಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT