ಕೊಯಮತ್ತೂರು: ಸ್ನಾನ ಮಾಡದ್ದಕ್ಕೆ ತಂದೆಯಿಂದ ಬೈಗುಳ; ಬಾಲಕನ ಆತ್ಮಹತ್ಯೆ 
ದೇಶ

ಕೊಯಮತ್ತೂರು: ಸ್ನಾನ ಮಾಡದ್ದಕ್ಕೆ ತಂದೆಯಿಂದ ಬೈಗುಳ; ಬಾಲಕನ ಆತ್ಮಹತ್ಯೆ

ಹೊಸ ವರ್ಷದಂದು ಮಗ ಸ್ನಾನ ಮಾಡಲಿಲ್ಲ ಎಂದು ಬೇಶರಗೊಂಡು ತಂದೆ ಮಗನಿಗೆ ಸ್ನಾನ ಮಾಡುವಂತೆ ಹೇಳಿ ಗದರಿದ್ದಾರೆ.

ಕೊಯಮತ್ತೂರ್: ಹೊಸ ವರ್ಷದಂದು ಮಗ ಸ್ನಾನ ಮಾಡಲಿಲ್ಲ ಎಂದು ಬೇಶರಗೊಂಡು ತಂದೆ ಮಗನಿಗೆ ಸ್ನಾನ ಮಾಡುವಂತೆ ಹೇಳಿ ಗದರಿದ್ದಾರೆ.ಇದರಿಂದ ಮನನೊಂದ ಮಗ ನೇಣಿಗೆ ಶರಣಾಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.
ಐದನೇ ತರಗತಿ ಓದುತ್ತಿದ್ದ ಹತ್ತು ವರ್ಷದ ವಾಲಕ ನೇಣಿಗೆ ಶರಣಾಗಿದ್ದು ತಂದೆ ಸ್ನಾನ ಮಾಡುವಂತೆ ಗದರಿದ ಸಮಯದಲ್ಲಿ ಅವನು ತನ್ನ ಸ್ನೇಹಿತರೊಡನೆ ಆಟವಾಡುತ್ತಿದ್ದ ಎಂದು ಪೋಲೀಸರು ತಿಳಿಸಿದ್ದಾರೆ.
ಹಾಗೆ ಗದರಿದ ನಂತರ ಬಾಲಕ ಅರ್ಧ ಮನಸ್ಸಿನಿಂದ ಸ್ನಾನಕ್ಕಾಗಿ ಬಾತ್ ರೂಂ ಗೆ ತೆರಳಿದ್ದಾನೆ. ಅಲ್ಲಿ ಟವೆಲ್ ಹಾಗೂ ಅಪಿಪ್ ನ್ನು ಬಳಸಿ ನೇಣು ಬಿಗಿದುಕೊಂಡಿದ್ದಾನೆ. ಪಾಲಕರು ಮಗ ಎಷ್ಟು ಹೊತ್ತಾದರೂ ಬಾತ್ ರೂಂ ನಿಂದ ಹೊರಬರದೆ ಇದ್ದದ್ದು ಕಂಡು ಗಾಬರಿಯಾಗಿ ಬಾಗಿಲು ಒಡೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಅವರು ಮಗನನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕ ಸತ್ತಿದ್ದು ವೈದ್ಯರು ಅದನ್ನು ದೃಢಪಡಿಸಿದ್ದರು. 
ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ ಎಂದು ಪೋಲೀಸರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT