ಕುಮಾರ್ ವಿಶ್ವಾಸ್ 
ದೇಶ

ಸತ್ಯ ಮಾತನಾಡಿದ್ದಕ್ಕಾಗಿ ನನಗೆ ಶಿಕ್ಷೆ ನೀಡಲಾಗಿದೆ: ಕುಮಾರ್ ವಿಶ್ವಾಸ್

ರಾಜ್ಯಸಭೆ ಟಿಕೆಟ್ ವಂಚಿತ ಕುಮಾರ್ ವಿಶ್ವಾಸ್ ಮತ್ತೊಮ್ಮೆ ಆಮ್ ಆದ್ಮಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಸತ್ಯವನ್ನು ಮಾತನಾಡಿದ್ದಾಗಿ ನನಗೆ ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ರಾಜ್ಯಸಭೆ ಟಿಕೆಟ್ ವಂಚಿತ ಕುಮಾರ್ ವಿಶ್ವಾಸ್ ಮತ್ತೊಮ್ಮೆ ಆಮ್ ಆದ್ಮಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಸತ್ಯವನ್ನು ಮಾತನಾಡಿದ್ದಾಗಿ ನನಗೆ ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಿದ್ದಾರೆ.
ಕಳೆದ ಒಂದು ವರ್ಷದಲ್ಲಿ, ಸರ್ಜಿಕಲ್ ಸ್ಟ್ರೈಕ್, ಭಯೋತ್ಪಾದನೆ ಕುರಿತು ಮೃದು ಧೋರಣೆ, ಜೆಎನ್ ಯು ವಿವಾದ ಸೇರಿದಂತೆ ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ, ನನ್ನ ಹಿರಿಯ ಸಹೋದರ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರಗಳ ಬಗ್ಗೆ ಸತ್ಯವನ್ನು ಮಾತನಾಡಿದ್ದಕ್ಕಾಗಿ ಇಂದು ನನಗೆ ಶಿಕ್ಷೆ ವಿಧಿಸಲಾಗಿದೆ ಎಂದು ವಿಶ್ವಾಸ್ ಹೇಳಿದ್ದಾರೆ. 
ಆಮ್ ಆದ್ಮಿ ಪಕ್ಷ ಜ.16 ರಂದು ನಡೆಯುವ ರಾಜ್ಯಸಭಾ ಚುನಾವಣೆಗೆ ಉದ್ಯಮಿ ಸುಶೀಲ್ ಗುಪ್ತಾ, ಸಿಎ ಎನ್ ಡಿ ಗುಪ್ತಾ, ಸಂಜಯ್ ಸಿಂಗ್ ಅವರನ್ನು ಕಣಕ್ಕಿಳಿಸಲಿದೆ.  ರಾಜ್ಯಸಭೆಗೆ ಸ್ಪರ್ಧಿಸಲು ಕುಮಾರ್ ವಿಶ್ವಾಸ್ ಸಹ ಆಕಾಂಕ್ಷಿಯಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT