ರಜನಿಕಾಂತ್ ಡಿಎಂಕೆ ನಾಯಕ ಕರುಣಾನಿಧಿ ಭೇಟಿ 
ದೇಶ

ತಮಿಳುನಾಡು ರಾಜಕೀಯದಲ್ಲಿ ಆಧ್ಯಾತ್ಮಕ್ಕೆ ಅವಕಾಶವಿಲ್ಲ: ರಜಿನಿಗೆ ಸ್ಟ್ಯಾಲಿನ್ ಟಾಂಗ್

ತಮಿಳುನಾಡು ರಾಜಕೀಯದಲ್ಲಿ ಆಧ್ಯಾತ್ಮಕ್ಕೆ ಅವಕಾಶವಿಲ್ಲ ಎಂದು ಡಿಎಂಕೆ ನಾಯಕ ಸ್ಟ್ಯಾಲಿನ್ ಇತ್ತೀಚೆಗಷ್ಟೇ ರಾಜಕಾರಣಕ್ಕೆ ಪ್ರವೇಶಿಸಿರುವ ರಜಿನಿಕಾಂತ್ ಗೆ ಟಾಂಗ್ ನೀಡಿದ್ದಾರೆ.

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಆಧ್ಯಾತ್ಮಕ್ಕೆ ಅವಕಾಶವಿಲ್ಲ ಎಂದು ಡಿಎಂಕೆ ನಾಯಕ ಸ್ಟ್ಯಾಲಿನ್ ಇತ್ತೀಚೆಗಷ್ಟೇ ರಾಜಕಾರಣಕ್ಕೆ ಪ್ರವೇಶಿಸಿರುವ ರಜಿನಿಕಾಂತ್ ಗೆ ಟಾಂಗ್ ನೀಡಿದ್ದಾರೆ. 
ರಜನಿಕಾಂತ್ ಡಿಎಂಕೆ ನಾಯಕ ಕರುಣಾನಿಧಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಸ್ಟ್ಯಾಲಿನ್ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ. ತಮಿಳುನಾಡು ದ್ರಾವಿಡ ಚಳುವಳಿಯ ನಾಡು, ಇಲ್ಲಿ ಆಧ್ಯಾತ್ಮಕ್ಕೆ ಅವಕಾಶವಿಲ್ಲ ಎಂದು ಸ್ಟ್ಯಾಲಿನ್ ಹೇಳಿದ್ದಾರೆ. 
ತಮಿಳುನಾಡು ದ್ರಾವಿಡ ಚಳುವಳಿಯ, ಪೆರಿಯಾರ್ ನ ಭೂಮಿ, ಇಲ್ಲಿನ ರಾಜಕಾರಣದಲ್ಲಿ ಆಧ್ಯಾತ್ಮ ಕೆಲಸ ಮಾಡುವುದಿಲ್ಲ ಎಂದು ಸ್ಟ್ಯಾಲಿನ್ ಅಭಿಪ್ರಾಯಪಟಿದ್ದಾರೆ. ಕರುಣಾನಿಧಿ ಭೇಟಿ ವೇಳೆ ರಜಿನಿಕಾಂತ್ ಡಿಎಂಕೆ ಬೆಂಬಲ ಕೇಳಿದರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸ್ಟ್ಯಾಲಿನ್ ಅವೆಲ್ಲಾ ಚುನಾವಣೆಯ ಸಂದರ್ಭದಲ್ಲಿ ನಿರ್ಧಾರವಾಗುವ ವಿಷಯಗಳಷ್ಟೇ ಎಂದಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT