ಕರಣಿ ಸೇನಾ 
ದೇಶ

ಪದ್ಮಾವತಿ ಚಿತ್ರದ ನಿಷೇಧಕ್ಕೆ ಕರಣಿ ಸೇನಾ ಒತ್ತಾಯ

ಪದ್ಮಾವತಿ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ಪ್ರಮಾಣ ಪತ್ರ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರೌವ ಕರಣಿ ಸೇನಾ, ಪದ್ಮಾವತಿ ಚಿತ್ರವನ್ನು ನಿಷೇಧಿಸುವಂತೆ ಒತ್ತಾಯಿಸಿದೆ.

ನವದೆಹಲಿ: ಪದ್ಮಾವತಿ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ಪ್ರಮಾಣ ಪತ್ರ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರೌವ ಕರಣಿ ಸೇನಾ, ಪದ್ಮಾವತಿ ಚಿತ್ರವನ್ನು ನಿಷೇಧಿಸುವಂತೆ ಒತ್ತಾಯಿಸಿದೆ. 
ಚಿತ್ರಕ್ಕೆ ಪ್ರಮಾಣ ಪತ್ರ ನೀಡಿರುವ ಕೇಂದ್ರ ಸರ್ಕಾರ, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವೆ ಸ್ಮೃತಿ ಇರಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರಣಿ ಸೇನಾ, ಈ ಚಿತ್ರವನ್ನು ಬೆಂಬಲಿಸುವುದರಿಂದ ಸರ್ಕಾರಕ್ಕೆ ಸಿಗುವ ಲಾಭವಾದರೂ ಏನು, ಹಿಂದೂ ಪರವಿರುವ ಪಕ್ಷಗಳು ಏಕೆ ಮೌನವಾಗಿವೆ ಎಂದು ಪ್ರಶ್ನಿಸಿದೆ. ಅಷ್ಟೇ ಅಲ್ಲದೇ ನೋಟು ನಿಷೇಧದ ನಂತರ ಹಣವಿಲ್ಲದೇ ಪರದಾಡುತ್ತಿದ್ದರು, ಆದರೆ ಬನ್ಸಾಲಿಗೆ ಹೇಗೆ ಹಣ ಸಿಕ್ಕಿತು ಎಂದು ಕರಣಿ ಸೇನೆ ಪ್ರಶ್ನಿಸಿದೆ. 
ನೋಟು ನಿಷೇಧದ ನಂತರ ನಮಗೆ 4,00 ರೂಪಾಯಿ ಸಿಗುವುದೇ ಕಷ್ಟವಾಗಿತ್ತು ಹೀಗಿದ್ದಾಗ ಬನ್ಸಾಲಿಗೆ 160-180 ಕೋಟಿ ರೂಪಾಯಿ ಎಲ್ಲಿಂದ ಸಿಕ್ಕಿತು, ಬನ್ಸಾಲಿ, ಹೆಡ್ಲಿ ಮೂಲಕ ಬ್ರಿಟನ್ ನಿಂದ  ಪ್ರಮಾನೀಕರಣವನ್ನೂ ಪಡೆದಿದ್ದಾರೆ. ಹೆಡ್ಲಿ ಈಗ ಜೈಲಿನಲ್ಲಿದ್ದು ಬನ್ಸಾಲಿಯನ್ನೇಕೆ ಈವರೆಗೂ ವಿಚಾರಣೆ ಮಾಡಿಲ್ಲ ಎಂದು ಕರಣಿ ಸೇನೆ ಪ್ರಶ್ನಿಸಿದೆ.  ಪದ್ಮಾವತಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಲು ನಿರ್ಧರಿಸಿರುವುದರ ಬಗ್ಗೆ ಸೆನ್ಸಾರ್ ಮಂಡಳಿ ಹೇಳಿಕೆ ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT