ಚೀನಾ-ಭಾರತ 
ದೇಶ

ಅರುಣಾಚಲ ಪ್ರದೇಶದಲ್ಲಿ ಚೀನಾ ಅತಿಕ್ರಮಣ ಉದ್ದೇಶಪೂರ್ವಕವಲ್ಲ: ವರದಿ

ಇತ್ತೀಚೆಗಷ್ಟೇ ಚೀನಾ ಅರುಣಾಚಲಪ್ರದೇಶದಲ್ಲಿ ಅತಿಕ್ರಮಣ ಮಾಡಿದ್ದು, ಈ ಅತಿಕ್ರಮಣ ಉದ್ದೇಶಪೂರ್ವಕವಲ್ಲ ಎಂದು ರಾಷ್ಟ್ರೀಯ ಭದ್ರತಾ ಪರಿಷತ್ ಹೇಳಿದೆ.

ನವದೆಹಲಿ: ಇತ್ತೀಚೆಗಷ್ಟೇ ಚೀನಾ ಅರುಣಾಚಲಪ್ರದೇಶದಲ್ಲಿ ಅತಿಕ್ರಮಣ ಮಾಡಿದ್ದು, ಈ ಅತಿಕ್ರಮಣ ಉದ್ದೇಶಪೂರ್ವಕವಲ್ಲ ಎಂದು ರಾಷ್ಟ್ರೀಯ ಭದ್ರತಾ ಪರಿಷತ್ ಹೇಳಿದೆ. 
ಕಾಮಗಾರಿ ನಡೆಸುವಂತೆ ಆದೇಶ ನೀಡಲಾಗಿದ್ದ ತಂಡಕ್ಕೆ ತಾವು ಭಾರತದ ಪ್ರದೇಶದಲ್ಲಿದ್ದೇವೆ ಎಂಬುದು ಗೊತ್ತಿರಲಿಲ್ಲ. ಅಲ್ಲಿ ಕಾಮಗಾರಿ ನಡೆಸುತ್ತಿದ್ದ ತಂಡಕ್ಕೂ ಚೀನಾ ಲಿಬರೇಷನ್ ಆರ್ಮಿಗೂ ಸಂಬಂಧವಿಲ್ಲ ಎಂದು ರಾಷ್ಟ್ರೀಯ ಭದ್ರತಾ ಪರಿಷತ್ ಹೇಳಿದೆ. 
ಎಲ್ಎಸಿ ಬಳಿಯಲ್ಲಿ ಚೀನಾ ತಂಡ ಭಾರತದ ಗಡಿ ಪ್ರವೇಶ ಮಾಡಿತ್ತು. ಚೀನಾದ ತಂಡ ಭಾರತದ ಪ್ರದೇಶದಲ್ಲಿ 600 ಮೀಟರ್ ನಷ್ಟು ರಸ್ತೆ ನಿರ್ಮಿಸಿತ್ತು.  ಡಿ.26ರಂದು ನಡೆದಿದ್ದ ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದ್ದಲ್ಲ ಎಂದು ಈಗ ಭಾರತ ಸರ್ಕಾರದ ಭಾಗವಾಗಿರುವ ಸಂಸ್ಥೆಯೇ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT