ಓಮರ್ ಅಬ್ದುಲ್ಲಾ 
ದೇಶ

ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ: ಓಮರ್ ಅಬ್ದುಲ್ಲಾ

ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬುದಕ್ಕೆ ರಾಜ್ಯಪಾಲರು ಸರ್ಕಾರದ ವಿರುದ್ಧ ಮಾಡುತ್ತಿರುವ ಟೀಕೆಯೇ ಉದಾಹರಣೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು: ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬುದಕ್ಕೆ ರಾಜ್ಯಪಾಲರು ಸರ್ಕಾರದ ವಿರುದ್ಧ ಮಾಡುತ್ತಿರುವ ಟೀಕೆಯೇ ಉದಾಹರಣೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದಾರೆ. 
ರಾಜ್ಯಪಾಲರು ಜಮ್ಮು-ಕಾಶ್ಮೀರದಲ್ಲಿರುವ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವುದು ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ ಎಂಬುದನ್ನು ತಿಳಿಸುತ್ತದೆ ಎಂದು ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ. ಜಮ್ಮು-ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ರಾಜ್ಯಪಾಲ ಎನ್ಎನ್ ವೋಹ್ರಾ ರಾಜ್ಯ ಸರ್ಕಾರ ಮತ್ತಷ್ಟು ಸುಧಾರಣೆ ಕಾಣಬೇಕಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಓಮರ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ. 
ಪಿಡಿಪಿ-ಬಿಜೆಪಿ ಸರ್ಕಾರ ಬಂದ ನಂತರ ರಾಜ್ಯದ ಸ್ಥಿತಿ ಹದಗೆಟ್ಟಿದೆ ಎಂದು ಓಮರ್ ಅಬ್ದುಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

SCROLL FOR NEXT