ಪುತ್ರಿ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ಸರ್ಕಾರದ ಲಾಂಛನ ಹಾಕಿದ ಬಿಜೆಪಿ ಶಾಸಕ 
ದೇಶ

ಬಿಜೆಪಿ ಶಾಸಕನಿಂದ ಪುತ್ರಿ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ಸರ್ಕಾರದ ಲಾಂಛನ ಬಳಕೆ

ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ರಾಜ್ಯದ ಬಿಜೆಪಿ ಶಾಸಕರೊಬ್ಬರು ಸರ್ಕಾರದ ಲಾಂಛನವನ್ನು ಬಳಕೆ ಮಾಡಿದ್ದು, ಇದೀಗ ಹಲವು ಟೀಕೆಗಳಿಗೆ ದಾರಿ ಮಾಡಿಕೊಟ್ಟಿದೆ...

ಹರಿದ್ವಾರ: ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ರಾಜ್ಯದ ಬಿಜೆಪಿ ಶಾಸಕರೊಬ್ಬರು ಸರ್ಕಾರದ ಲಾಂಛನವನ್ನು ಬಳಕೆ ಮಾಡಿದ್ದು, ಇದೀಗ ಹಲವು ಟೀಕೆಗಳಿಗೆ ದಾರಿ ಮಾಡಿಕೊಟ್ಟಿದೆ. 
ಪುತ್ರಿಯ ವಿವಾಹ ಹಿನ್ನಲೆ ಬಿಜೆಪಿ ಶಾಸಕ ಸುರೇಶ್ ರಾಥೋಡ್ ಅವರು ವಿವಾಹ ಆಮಂತ್ರಣ ಪತ್ರಿಕೆಯ ಮುಂಭಾಗದಲ್ಲಿ ಸರ್ಕಾರದ ಲಾಂಛನವನ್ನು ಬಳಕೆ ಮಾಡಿದ್ದಾರೆ. 
ಸರ್ಕಾರದ ಲಾಂಛನ ಬಳಕೆಯನ್ನು ಸಮರ್ಥಿಸಿಕೊಂಡಿರುವ ರಾಥೋಡ್ ಅವರು, ನಾನೂ ಕೂಡ ಸರ್ಕಾರದ ಭಾಗವಾಗಿದ್ದು, ಸರ್ಕಾರದ ಲಾಂಛನ ಬಳಕೆ ಮಾಡಿಕೊಳ್ಳುವ ಮೂಲಕ ನಾನೇನು ಅಪರಾಧ ಮಾಡಿಲ್ಲ ಎಂದು ಹೇಳಿದ್ದಾರೆ. 
ಕಡುಬಡತನದಲ್ಲಿರುವ ಯುವತಿಯೊಬ್ಬಳ ವಿವಾಹವನ್ನು ನಾನು ನನ್ನ ಸ್ವಂತ ಮಗಳ ಮದುವೆಯಂತೆ ಮಾಡುತ್ತಿದ್ದೇನೆ. ಅದನ್ನೇಕೆ ನೋಡುತ್ತಿಲ್ಲ? ನಾನು ಸರ್ಕಾರದ ಒಂದು ಭಾಗವಾಗಿದ್ದೇನೆ. ಹೀಗಾಗಿ ಮದುವೆ ಆಮಂತ್ರಣ ಪತ್ರಿಕೆ ಮೇಲೆ ಸರ್ಕಾರದ ಲಾಂಛನವನ್ನು ಬಳಸಿಕೊಂಡಿದ್ದೇನೆ. ನಾನೇನು ಅಪರಾಧ ಮಾಡಿಲ್ಲ. ಇದೀ ರೀತಿ ಸಾಕಷ್ಟು ಜನರು ಮಾಡಿರುವುದನ್ನು ನಾನು ನೋಡಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT