ಬಂಧನ 
ದೇಶ

ಶಿವಸೇನೆ ಮಾಜಿ ಕಾರ್ಪೋರೇಟರ್ ಹತ್ಯೆ: ಮಾಸ್ಟರ್ ಮೈಂಡ್ ಆರ್‌ಟಿಐ ಕಾರ್ಯಕರ್ತನ ಬಂಧನ

ಶಿವಸೇನೆ ಮಾಜಿ ಕಾರ್ಪೋರೇಟರ್ ಅಶೋಕ್ ಸಾವಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರ್‌ಟಿಐ ಕಾರ್ಯಕರ್ತನೋರ್ವನನ್ನು ಬಂಧಿಸಿದ್ದಾರೆ...

ಮುಂಬೈ: ಶಿವಸೇನೆ ಮಾಜಿ ಕಾರ್ಪೋರೇಟರ್ ಅಶೋಕ್ ಸಾವಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರ್‌ಟಿಐ ಕಾರ್ಯಕರ್ತನೋರ್ವನನ್ನು ಬಂಧಿಸಿದ್ದಾರೆ. 
ಅಶೋಕ್ ಸಾವಂತ್ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಅನಿಲ್ ವಾಘಮಾರೆ ಎಂಬಾತನನ್ನು ಬಂಧಿಸಲಾಗಿದ್ದು ಇತ ನಗರ ಹೊರವಲಯದ ಕಾಂದಿವಿಲಿಯಲ್ಲಿ ಪೌರ ಸೇವಾ ಪರೀಕ್ಷೆಗಳ ಮಾರ್ಗದರ್ಶನ ಕೇಂದ್ರವೊಂದನ್ನು ನಡೆಸುತ್ತಿದ್ದ ಎಂದು ಪೊಲೀಸ್ ಉಪ ಕಮಿಷನರ್ ವಿನಯ್ ರಾಥೋಡ್ ತಿಳಿಸಿದ್ದಾರೆ. 
ಪ್ರಕರಣ ಸಂಬಂಧ ಅನಿಲ್ ವಾಘಮೊರೆ ಬಂಧಿತ ನಾಲ್ಕನೇ ಆರೋಪಿಯಾಗಿದ್ದಾನೆ. ಸಾವಂತ್ ಗೂ ಮತ್ತು ವಾಘಮೊರೆಗೂ ಹಲವು ವಿಚಾರದಲ್ಲಿ ವೈಯಕ್ತಿಕ ದ್ವೇಷವಿದ್ದು ಸಾವಂತ್ ಕೊಲೆಗೆ ಯೋಜನೆ ಸಿದ್ಧಪಡಿಸಿದ್ದ ಎಂದು ವಿನಯ್ ರಾಥೋಡ್ ತಿಳಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT