ವೈರಮುತ್ತು 
ದೇಶ

ಹಿಂದೂ ದೇವತೆ ವಿರುದ್ಧ ಹೇಳಿಕೆ ವಿವಾದ: ತಮಿಳು ಗೀತರಚನಕಾರ ವೈರಮುತ್ತು ವಿರುದ್ಧ ಕೇಸ್

ಹಿಂದೂ ದೇವತೆ ಶ್ರೀವಿಲ್ಲಿಪುತ್ತೂರು ಕವಯಿತ್ರಿ ಆಂಡಾಳ್ ವಿರುದ್ಧ ಹೇಳಿಕೆ ನೀಡಿದ್ದ ಗೀತರಚನಕಾರ ವೈರಮುತ್ತು ವಿರುದ್ಧ ದೂರು ದಾಖಲಾಗಿದೆ...

ರಾಜಪಾಳಯಂ(ತಮಿಳುನಾಡು): ಹಿಂದೂ ದೇವತೆ ಶ್ರೀವಿಲ್ಲಿಪುತ್ತೂರು ಕವಯಿತ್ರಿ ಆಂಡಾಳ್ ವಿರುದ್ಧ ಹೇಳಿಕೆ ನೀಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಗೀತರಚನಕಾರ ವೈರಮುತ್ತು ವಿರುದ್ಧ ದೂರು ದಾಖಲಾಗಿದೆ. 
ಕವಯಿತ್ರಿ ಆಂಡಾಳ್ ಕುರಿತಾಗಿ ಚರ್ಚೆ ವೇಳೆ ತಮಿಳು ಗೀತರಚನಕಾರ ವೈರಮುತ್ತು ಅವರು ಆಂಡಾಳ್ ದೇವದಾಸಿ ಸಮುದಾಯಕ್ಕೆ ಸೇರಿದವರು ಎಂದು ಹೇಳಿದ್ದು ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು ವೈರಮುತ್ತು ವಿರುದ್ಧ ಕೇಸ್ ದಾಖಲಾಗಿದೆ. 
ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಅಮೆರಿಕದ ಇಂಡಿಯಾನಾ ವಿಶ್ವವಿದ್ಯಾಲಯದ ವಿದ್ವಾಂಸ ಸುಭಾಷ್ ಮಲಿಕ್ ಅಧ್ಯಯನದಲ್ಲಿ ಆಂಡಾಳ್ ದೇವದಾಸಿ ಸಮುದಾಯಕ್ಕೆ ಸೇರಿದವರು ಮತ್ತು ತಿರುಚಿರಾಪಳ್ಳಿಯ ಶ್ರೀರಂಗಂ ದೇವಾಲಯದಲ್ಲಿ ನೆಲೆಸಿದ್ದರು ಮತ್ತು ಅಲ್ಲೇ ಮಡಿದರು ಎಂಬ ವಿವರವನ್ನು ಉಲ್ಲೇಖಿಸಿದ್ದರು. 
ವೈರಮುತ್ತು ಅವರ ಹೇಳಿಕೆಯಿಂದ ಬೇಸರಗೊಂಡಿರುವ ಶ್ರೀ ಆಂಡಾಳ್ ದೇವಿಯ ಭಕ್ತ ಸೂರಿ ಎಂಬುವರು ವೈರಮುತ್ತು ವಿರುದ್ಧ ದೂರು ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT