ನಯನತಾರಾ ಸೆಹಗಲ್ 
ದೇಶ

ಹಿಂಸಾಚಾರ ಉಂಟುಮಾಡುತ್ತಿರುವ ಹಿಂದುತ್ವವನ್ನು ತಿರಸ್ಕರಿಸಿ: ನಯನತಾರಾ ಸೆಹಗಲ್

ದೇಶದಲ್ಲಿ ರಾಜಕೀಯ ಪರಿಸ್ಥಿತಿ ಯಾರಿಗೂ ಅನುಕೂಲಕರವಾಗಿಲ್ಲ ಎಂದು ಲೇಖಕಿ ನಯನತಾರ ಸೆಹಗಲ್ ಹೇಳಿದ್ದು, ಹಿಂಸಾಚಾರ ಉಂಟುಮಾಡುತ್ತಿರುವ ಹಿಂದುತ್ವವನ್ನು ತಿರಸ್ಕರಿಸಬೇಕಾಗಿ ಕರೆ ನೀಡಿದ್ದಾರೆ.

ಕೋಲ್ಕತ್ತಾ: ದೇಶದಲ್ಲಿ ರಾಜಕೀಯ ಪರಿಸ್ಥಿತಿ ಯಾರಿಗೂ ಅನುಕೂಲಕರವಾಗಿಲ್ಲ ಎಂದು ಲೇಖಕಿ ನಯನತಾರ ಸೆಹಗಲ್ ಹೇಳಿದ್ದು, ಹಿಂಸಾಚಾರ ಉಂಟುಮಾಡುತ್ತಿರುವ ಹಿಂದುತ್ವವನ್ನು ತಿರಸ್ಕರಿಸಬೇಕಾಗಿ ಕರೆ ನೀಡಿದ್ದಾರೆ. 
ಕೋಲ್ಕತ್ತಾ ಸಾಹಿತ್ಯ ಹಬ್ಬ-2018 ರಲ್ಲಿ ಭಾಗವಹಿಸಿ ಮಾತನಾಡಿರುವ ನಯನತಾರಾ ಸೆಹಗಲ್, ಹಿಂದುತ್ವ ಹಿಂದೂ ಧರ್ಮಕ್ಕಿಂತ ಭಿನ್ನವಾಗಿದ್ದು, ಉಂಟಾಗುತ್ತಿರುವ ಹಿಂಸಾಚಾರಕ್ಕೂ ಹಿಂದೂ ಧರ್ಮಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈಗಿರುವುದು ಅತ್ಯಂತ ಭಿನ್ನವಾದ ಪರಿಸ್ಥಿತಿ, ಪ್ರಸ್ತುತ ಇರುವ ಪರಿಸ್ಥಿತಿ ಯಾರಿಗೂ ಅನುಕೂಲಕರವಾಗಿಲ್ಲ. ಯಾರು ತಮ್ಮ ತತ್ವವನ್ನು ಒಪ್ಪುವುದಿಲ್ಲವೋ ಅಂತಹವರನ್ನು ಹತ್ಯೆ ಮಾಡಲಾಗುತ್ತಿದೆ, ಇತ್ತೀಚೆಗೆ ಗೌರಿ ಲಂಕೇಶ್ ಅವರನ್ನೂ ಹತ್ಯೆ ಮಾಡಲಾಗಿದೆ. ಕೇವಲ ಬರಹಗಾರರಷ್ಟೇ ಅಲ್ಲ, ದನಗಳನ್ನು ಸಾಗಿಸುತ್ತಿರುವವರನ್ನೂ ಹತ್ಯೆ ಮಾಡಲಾಗುತ್ತಿದೆ. ಇಂತಹ ಘಟನೆಗಳನ್ನು ತಡೆಗಟ್ಟಬೇಕಾದರೆ ಹಿಂದುತ್ವವನ್ನು ತಿರಸ್ಕರಿಸಬೇಕು, ಹಿಂದುತ್ವದಿಂದ ಹಿಂಸಾಚಾರ ಉಂಟಾಗುತ್ತಿದೆ. ಹಿಂದುತ್ವ ಅತ್ಯಂತ ಅಪಾಯಕಾರಿ ಸಿದ್ಧಾಂತವಾಗಿದ್ದು, ಹಿಂದೂ ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT