ನಯನತಾರಾ ಸೆಹಗಲ್ 
ದೇಶ

ಹಿಂಸಾಚಾರ ಉಂಟುಮಾಡುತ್ತಿರುವ ಹಿಂದುತ್ವವನ್ನು ತಿರಸ್ಕರಿಸಿ: ನಯನತಾರಾ ಸೆಹಗಲ್

ದೇಶದಲ್ಲಿ ರಾಜಕೀಯ ಪರಿಸ್ಥಿತಿ ಯಾರಿಗೂ ಅನುಕೂಲಕರವಾಗಿಲ್ಲ ಎಂದು ಲೇಖಕಿ ನಯನತಾರ ಸೆಹಗಲ್ ಹೇಳಿದ್ದು, ಹಿಂಸಾಚಾರ ಉಂಟುಮಾಡುತ್ತಿರುವ ಹಿಂದುತ್ವವನ್ನು ತಿರಸ್ಕರಿಸಬೇಕಾಗಿ ಕರೆ ನೀಡಿದ್ದಾರೆ.

ಕೋಲ್ಕತ್ತಾ: ದೇಶದಲ್ಲಿ ರಾಜಕೀಯ ಪರಿಸ್ಥಿತಿ ಯಾರಿಗೂ ಅನುಕೂಲಕರವಾಗಿಲ್ಲ ಎಂದು ಲೇಖಕಿ ನಯನತಾರ ಸೆಹಗಲ್ ಹೇಳಿದ್ದು, ಹಿಂಸಾಚಾರ ಉಂಟುಮಾಡುತ್ತಿರುವ ಹಿಂದುತ್ವವನ್ನು ತಿರಸ್ಕರಿಸಬೇಕಾಗಿ ಕರೆ ನೀಡಿದ್ದಾರೆ. 
ಕೋಲ್ಕತ್ತಾ ಸಾಹಿತ್ಯ ಹಬ್ಬ-2018 ರಲ್ಲಿ ಭಾಗವಹಿಸಿ ಮಾತನಾಡಿರುವ ನಯನತಾರಾ ಸೆಹಗಲ್, ಹಿಂದುತ್ವ ಹಿಂದೂ ಧರ್ಮಕ್ಕಿಂತ ಭಿನ್ನವಾಗಿದ್ದು, ಉಂಟಾಗುತ್ತಿರುವ ಹಿಂಸಾಚಾರಕ್ಕೂ ಹಿಂದೂ ಧರ್ಮಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈಗಿರುವುದು ಅತ್ಯಂತ ಭಿನ್ನವಾದ ಪರಿಸ್ಥಿತಿ, ಪ್ರಸ್ತುತ ಇರುವ ಪರಿಸ್ಥಿತಿ ಯಾರಿಗೂ ಅನುಕೂಲಕರವಾಗಿಲ್ಲ. ಯಾರು ತಮ್ಮ ತತ್ವವನ್ನು ಒಪ್ಪುವುದಿಲ್ಲವೋ ಅಂತಹವರನ್ನು ಹತ್ಯೆ ಮಾಡಲಾಗುತ್ತಿದೆ, ಇತ್ತೀಚೆಗೆ ಗೌರಿ ಲಂಕೇಶ್ ಅವರನ್ನೂ ಹತ್ಯೆ ಮಾಡಲಾಗಿದೆ. ಕೇವಲ ಬರಹಗಾರರಷ್ಟೇ ಅಲ್ಲ, ದನಗಳನ್ನು ಸಾಗಿಸುತ್ತಿರುವವರನ್ನೂ ಹತ್ಯೆ ಮಾಡಲಾಗುತ್ತಿದೆ. ಇಂತಹ ಘಟನೆಗಳನ್ನು ತಡೆಗಟ್ಟಬೇಕಾದರೆ ಹಿಂದುತ್ವವನ್ನು ತಿರಸ್ಕರಿಸಬೇಕು, ಹಿಂದುತ್ವದಿಂದ ಹಿಂಸಾಚಾರ ಉಂಟಾಗುತ್ತಿದೆ. ಹಿಂದುತ್ವ ಅತ್ಯಂತ ಅಪಾಯಕಾರಿ ಸಿದ್ಧಾಂತವಾಗಿದ್ದು, ಹಿಂದೂ ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT