ಮಂಗಳವಾರ ಬರ್ಮೀರ್ ಉತ್ತರಲೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಅವರೊಂದಿಗೆ ಮಾತನಾಡಿದರು. 
ದೇಶ

ರಾಜಸ್ಥಾನ: ತೈಲ ಸಂಸ್ಕರಣಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ

ರಾಜಾಸ್ಥಾನದ ಬರ್ಮೀರ್ ನಲ್ಲಿ ನಿರ್ಮಾಣವಾದ ತೈಲ ಸಂಸ್ಕರಣಾಗಾರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

ಬರ್ಮೀರ್ (ರಾಜಾಸ್ಥಾನ): ರಾಜಾಸ್ಥಾನದ ಬರ್ಮೀರ್ ನಲ್ಲಿ ನಿರ್ಮಾಣವಾದ ತೈಲ ಸಂಸ್ಕರಣಾಗಾರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.
ಈ ತೈಲ ಸಂಸ್ಕರಣೆ ಘಟಕದ ಕಾರಣದಿಂದ ರಾಜಸ್ಥಾನ, ನಿರ್ದಿಷ್ಟವಾಗಿ ರಾಜ್ಯದ ಪಶ್ಚಿಮ ಭಾಗಗಳ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವ್ಯಾಪಕ ಪ್ರಗತಿ ಕಾಣಲಿದೆ ಎಂದು ನಿರೀಕ್ಷಿಸಲಾಗಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್ ಪಿಸಿಎಲ್) ಮತ್ತು ರಾಜಸ್ಥಾನ ಸರ್ಕಾರದ ಜಂಟಿ ಸಹಯೋಗದೊಡನೆ ಈ ಘತಕ ನಿರ್ಮಾಣವಾಗಿದೆ. ಘಟಕದ ಒಟ್ಟು ಮೌಲ್ಯ 43,000 ಕೋಟಿ ರೂ. ಎನ್ನಲಾಗಿದೆ
ಈ ಯೋಜನೆಯಿಂದಾಗಿ ರಾಜ್ಯದಲ್ಲಿ ಉದ್ಯೋಗಾವಕಾಶ ಪ್ರಮಾಣದಲ್ಲಿ ಹೆಚ್ಚಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT