ನಿರ್ಮಲಾ ಸೀತಾರಾಮನ್ 
ದೇಶ

ಅಗ್ನಿ-5 ಉಡಾವಣೆಗೆ ಉಪಕರಣಗಳು ಬಂದಿದ್ದು ತಮಿಳುನಾಡಿನಿಂದ: ನಿರ್ಮಲಾ ಸೀತಾರಾಮನ್

ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಕ್ಷಿಪಣೆ ಪರೀಕ್ಷೆ ಯಶಸ್ವಿಯಾಗಿದ್ದು, ಅಗ್ನಿ-5 ಯಶಸ್ವಿ ಉಡಾವಣೆಗೆ ತಮಿಳುನಾಡು ರಾಜ್ಯ ಮಹತ್ವದ ಪಾತ್ರ ವಹಿಸಿದೆ.

ನವದೆಹಲಿ: ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಕ್ಷಿಪಣೆ ಪರೀಕ್ಷೆ ಯಶಸ್ವಿಯಾಗಿದ್ದು, ಅಗ್ನಿ-5 ಯಶಸ್ವಿ ಉಡಾವಣೆಗೆ ತಮಿಳುನಾಡು ರಾಜ್ಯ ಮಹತ್ವದ ಪಾತ್ರ ವಹಿಸಿದೆ.
ಅಗ್ನಿ-5 ಉಡಾವಣೆಗೆ ಬಳಕೆ ಮಾಡಲಾಗಿದ್ದ ಉಪಕರಣಗಳು ತಮಿಳುನಾಡಿನದ್ದಾಗಿತ್ತು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. " ಅಗ್ನಿ-5 ಪರೀಕ್ಷಾರ್ಥ ಉಡಾವಣೆಗೆ ಬಳಕೆ ಮಾಡಲಾದ ಅನೇಕ ಉಪಕರಣಗಳು ತಮಿಳುನಾಡಿನದ್ದಾಗಿತ್ತು" ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
ಅಗ್ನಿ-5 ಪರೀಕ್ಷೆ ಯಶಸ್ವಿಯಾಗಿರುವುದಕ್ಕೆ ಆಮದು ಮಾಡಿಕೊಂಡಿರುವ ಉಪಕರಣಗಳು ಮಾತ್ರವಷ್ಟೇ ಸಹಕಾರಿಯಾಗಿಲ್ಲ, ಡಿಆರ್ ಡಿಒ ಕೈಗೆತ್ತಿಕೊಂಡಿದ್ದ ಸಂಶೋಧನಾ ಚಟುವಟಿಕೆಗಳೂ ಸಹ ಮುಖ್ಯವಾಗಿದೆ, ಉಪಕರಣಗಳ ಜೋಡಣೆ ಯಶಸ್ವಿಯಾಗಿದ್ದು ಪರೀಕ್ಷೆಯೂ ಯಶಸ್ವಿಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT