ನಿರ್ಮಲಾ ಸೀತಾರಾಮನ್ 
ದೇಶ

ಅಗ್ನಿ-5 ಉಡಾವಣೆಗೆ ಉಪಕರಣಗಳು ಬಂದಿದ್ದು ತಮಿಳುನಾಡಿನಿಂದ: ನಿರ್ಮಲಾ ಸೀತಾರಾಮನ್

ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಕ್ಷಿಪಣೆ ಪರೀಕ್ಷೆ ಯಶಸ್ವಿಯಾಗಿದ್ದು, ಅಗ್ನಿ-5 ಯಶಸ್ವಿ ಉಡಾವಣೆಗೆ ತಮಿಳುನಾಡು ರಾಜ್ಯ ಮಹತ್ವದ ಪಾತ್ರ ವಹಿಸಿದೆ.

ನವದೆಹಲಿ: ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಕ್ಷಿಪಣೆ ಪರೀಕ್ಷೆ ಯಶಸ್ವಿಯಾಗಿದ್ದು, ಅಗ್ನಿ-5 ಯಶಸ್ವಿ ಉಡಾವಣೆಗೆ ತಮಿಳುನಾಡು ರಾಜ್ಯ ಮಹತ್ವದ ಪಾತ್ರ ವಹಿಸಿದೆ.
ಅಗ್ನಿ-5 ಉಡಾವಣೆಗೆ ಬಳಕೆ ಮಾಡಲಾಗಿದ್ದ ಉಪಕರಣಗಳು ತಮಿಳುನಾಡಿನದ್ದಾಗಿತ್ತು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. " ಅಗ್ನಿ-5 ಪರೀಕ್ಷಾರ್ಥ ಉಡಾವಣೆಗೆ ಬಳಕೆ ಮಾಡಲಾದ ಅನೇಕ ಉಪಕರಣಗಳು ತಮಿಳುನಾಡಿನದ್ದಾಗಿತ್ತು" ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
ಅಗ್ನಿ-5 ಪರೀಕ್ಷೆ ಯಶಸ್ವಿಯಾಗಿರುವುದಕ್ಕೆ ಆಮದು ಮಾಡಿಕೊಂಡಿರುವ ಉಪಕರಣಗಳು ಮಾತ್ರವಷ್ಟೇ ಸಹಕಾರಿಯಾಗಿಲ್ಲ, ಡಿಆರ್ ಡಿಒ ಕೈಗೆತ್ತಿಕೊಂಡಿದ್ದ ಸಂಶೋಧನಾ ಚಟುವಟಿಕೆಗಳೂ ಸಹ ಮುಖ್ಯವಾಗಿದೆ, ಉಪಕರಣಗಳ ಜೋಡಣೆ ಯಶಸ್ವಿಯಾಗಿದ್ದು ಪರೀಕ್ಷೆಯೂ ಯಶಸ್ವಿಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT