ನಿರ್ಮಲಾ ಸೀತಾರಾಮನ್ 
ದೇಶ

ಅಗ್ನಿ-5 ಉಡಾವಣೆಗೆ ಉಪಕರಣಗಳು ಬಂದಿದ್ದು ತಮಿಳುನಾಡಿನಿಂದ: ನಿರ್ಮಲಾ ಸೀತಾರಾಮನ್

ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಕ್ಷಿಪಣೆ ಪರೀಕ್ಷೆ ಯಶಸ್ವಿಯಾಗಿದ್ದು, ಅಗ್ನಿ-5 ಯಶಸ್ವಿ ಉಡಾವಣೆಗೆ ತಮಿಳುನಾಡು ರಾಜ್ಯ ಮಹತ್ವದ ಪಾತ್ರ ವಹಿಸಿದೆ.

ನವದೆಹಲಿ: ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಕ್ಷಿಪಣೆ ಪರೀಕ್ಷೆ ಯಶಸ್ವಿಯಾಗಿದ್ದು, ಅಗ್ನಿ-5 ಯಶಸ್ವಿ ಉಡಾವಣೆಗೆ ತಮಿಳುನಾಡು ರಾಜ್ಯ ಮಹತ್ವದ ಪಾತ್ರ ವಹಿಸಿದೆ.
ಅಗ್ನಿ-5 ಉಡಾವಣೆಗೆ ಬಳಕೆ ಮಾಡಲಾಗಿದ್ದ ಉಪಕರಣಗಳು ತಮಿಳುನಾಡಿನದ್ದಾಗಿತ್ತು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. " ಅಗ್ನಿ-5 ಪರೀಕ್ಷಾರ್ಥ ಉಡಾವಣೆಗೆ ಬಳಕೆ ಮಾಡಲಾದ ಅನೇಕ ಉಪಕರಣಗಳು ತಮಿಳುನಾಡಿನದ್ದಾಗಿತ್ತು" ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
ಅಗ್ನಿ-5 ಪರೀಕ್ಷೆ ಯಶಸ್ವಿಯಾಗಿರುವುದಕ್ಕೆ ಆಮದು ಮಾಡಿಕೊಂಡಿರುವ ಉಪಕರಣಗಳು ಮಾತ್ರವಷ್ಟೇ ಸಹಕಾರಿಯಾಗಿಲ್ಲ, ಡಿಆರ್ ಡಿಒ ಕೈಗೆತ್ತಿಕೊಂಡಿದ್ದ ಸಂಶೋಧನಾ ಚಟುವಟಿಕೆಗಳೂ ಸಹ ಮುಖ್ಯವಾಗಿದೆ, ಉಪಕರಣಗಳ ಜೋಡಣೆ ಯಶಸ್ವಿಯಾಗಿದ್ದು ಪರೀಕ್ಷೆಯೂ ಯಶಸ್ವಿಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India vs South Africa: ತವರಿನಲ್ಲಿ ಭಾರತಕ್ಕೆ ಮುಖಭಂಗ: ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!

‘ಭಾರತದ ಒಂದೇ ಜಿಲ್ಲೆಗೆ 2,20,000 H-1B ವೀಸಾ ಮಂಜೂರು’: ದೊಡ್ಡ ಪ್ರಮಾಣದ ಹಗರಣ, ಯುಎಸ್ ಅರ್ಥಶಾಸ್ತ್ರಜ್ಞ ಡಾ.ಡೇವ್ ಬ್ರಾಟ್ ಆರೋಪ

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಜನಸ್ನೇಹಿ ಅಧಿಕಾರಿ ಪ್ರಾಣ ಕಸಿದ ಶ್ವಾನ: ಮುಗಿಲು ಮುಟ್ಟಿದ ಬೀಳಗಿ ಕುಟುಂಬಸ್ಥರ ಆಕ್ರಂದನ; ಬಡತನದಲ್ಲಿ ಅರಳಿದ್ದ ಧೀಮಂತ ಪ್ರತಿಭೆ

SCROLL FOR NEXT