ಪ್ರಧಾನಿ ನರೇಂದ್ರಮೋದಿ ಸಾಂದರ್ಭಿಕ ಚಿತ್ರ 
ದೇಶ

ನರೇಂದ್ರಮೋದಿ ದೇಶದಲ್ಲಿನ ಮಾರಕ ರೋಗ ಗುಣಪಡಿಸಬಲ್ಲಾ ಉತ್ತಮ ವೈದ್ಯ :ಮೇಘ್ ವಾಲ್

ಪ್ರಧಾನಮಂತ್ರಿ ನರೇಂದ್ರಮೋದಿ ಎಂ. ಬಿ. ಬಿ.ಎಸ್ ಮಾಡದೇ ಇರಬಹುದು ಆದರೆ,ಅವರೊಬ್ಬ ದೇಶದಲ್ಲಿರುವ ಮಾರಕ ರೋಗಗಳನ್ನು ಗುಣಪಡಿಸಬಲ್ಲಾ ಉತ್ತಮ ವೈದ್ಯರು ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘ್ ವಾಲ್ ಹೇಳಿದ್ದಾರೆ.

ದೆಹಲಿ: ಪ್ರಧಾನಮಂತ್ರಿ ನರೇಂದ್ರಮೋದಿ ಎಂ. ಬಿ. ಬಿ.ಎಸ್ ಮಾಡದೇ ಇರಬಹುದು ಆದರೆ,ಅವರೊಬ್ಬ ದೇಶದಲ್ಲಿರುವ ಮಾರಕ ರೋಗಗಳನ್ನು ಗುಣಪಡಿಸಬಲ್ಲಾ ಉತ್ತಮ ವೈದ್ಯರು ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘ್ ವಾಲ್  ಹೇಳಿದ್ದಾರೆ.

 1947 ನಂತರ ಬ್ರಿಟಿಷ್ ಆಳ್ವಿಕೆಯಿಂದ ಹಲವು ರಾಷ್ಟ್ರಗಳು ಸ್ವಾತಂತ್ರ್ಯ ಪಡೆದುಕೊಂಡಿವೆ. ಆದಾಗ್ಯೂ, ಭಾರತದ ಬೆಳವಣಿಗೆ ದರ ಹೆಚ್ಚಳಗೊಂಡಿಲ್ಲ, ಇದಕ್ಕೆ ಆರು ಪ್ರಮುಖ ರೋಗಗಳು  ಕಾರಣವಾಗಿದ್ದು, ದೇಶ  ಅಭಿವೃದ್ಧಿಯಾಗಿಲ್ಲ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲಾ ಎಂದರು.

ಮೋದಿ ಈ ಸಮಸ್ಯೆ ಬಗೆಹರಿಸಿ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದ್ದಾರೆ. ಮೋದಿ ಎಂಬಿಬಿಎಸ್ ವೈದ್ಯರಲ್ಲಾ, ಆದರೂ ಅವರಿಗೆ ದೇಶದಲ್ಲಿನ ಕಾಯಿಲೆಗಳ ಬಗ್ಗೆ ಅರಿವಿದ್ದು, ಸೂಕ್ತ ಚಿಕಿತ್ಸೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT