ಪ್ರಧಾನಿ ನರೇಂದ್ರಮೋದಿ ಸಾಂದರ್ಭಿಕ ಚಿತ್ರ 
ದೇಶ

ನರೇಂದ್ರಮೋದಿ ದೇಶದಲ್ಲಿನ ಮಾರಕ ರೋಗ ಗುಣಪಡಿಸಬಲ್ಲಾ ಉತ್ತಮ ವೈದ್ಯ :ಮೇಘ್ ವಾಲ್

ಪ್ರಧಾನಮಂತ್ರಿ ನರೇಂದ್ರಮೋದಿ ಎಂ. ಬಿ. ಬಿ.ಎಸ್ ಮಾಡದೇ ಇರಬಹುದು ಆದರೆ,ಅವರೊಬ್ಬ ದೇಶದಲ್ಲಿರುವ ಮಾರಕ ರೋಗಗಳನ್ನು ಗುಣಪಡಿಸಬಲ್ಲಾ ಉತ್ತಮ ವೈದ್ಯರು ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘ್ ವಾಲ್ ಹೇಳಿದ್ದಾರೆ.

ದೆಹಲಿ: ಪ್ರಧಾನಮಂತ್ರಿ ನರೇಂದ್ರಮೋದಿ ಎಂ. ಬಿ. ಬಿ.ಎಸ್ ಮಾಡದೇ ಇರಬಹುದು ಆದರೆ,ಅವರೊಬ್ಬ ದೇಶದಲ್ಲಿರುವ ಮಾರಕ ರೋಗಗಳನ್ನು ಗುಣಪಡಿಸಬಲ್ಲಾ ಉತ್ತಮ ವೈದ್ಯರು ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘ್ ವಾಲ್  ಹೇಳಿದ್ದಾರೆ.

 1947 ನಂತರ ಬ್ರಿಟಿಷ್ ಆಳ್ವಿಕೆಯಿಂದ ಹಲವು ರಾಷ್ಟ್ರಗಳು ಸ್ವಾತಂತ್ರ್ಯ ಪಡೆದುಕೊಂಡಿವೆ. ಆದಾಗ್ಯೂ, ಭಾರತದ ಬೆಳವಣಿಗೆ ದರ ಹೆಚ್ಚಳಗೊಂಡಿಲ್ಲ, ಇದಕ್ಕೆ ಆರು ಪ್ರಮುಖ ರೋಗಗಳು  ಕಾರಣವಾಗಿದ್ದು, ದೇಶ  ಅಭಿವೃದ್ಧಿಯಾಗಿಲ್ಲ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲಾ ಎಂದರು.

ಮೋದಿ ಈ ಸಮಸ್ಯೆ ಬಗೆಹರಿಸಿ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದ್ದಾರೆ. ಮೋದಿ ಎಂಬಿಬಿಎಸ್ ವೈದ್ಯರಲ್ಲಾ, ಆದರೂ ಅವರಿಗೆ ದೇಶದಲ್ಲಿನ ಕಾಯಿಲೆಗಳ ಬಗ್ಗೆ ಅರಿವಿದ್ದು, ಸೂಕ್ತ ಚಿಕಿತ್ಸೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT