ಸಂಗ್ರಹ ಚಿತ್ರ 
ದೇಶ

ಸ್ವಾಮಿ ವಿವೇಕಾನಂದ, ನೇತಾಜಿ ಜನ್ಮದಿನವನ್ನೂ ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಕೇಂದ್ರಕ್ಕೆ ಮಮತಾ ಒತ್ತಾಯ

ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಗಳನ್ನೂ ಕೂಡ ರಾಷ್ಟ್ರೀಯ ರಜಾದಿನವಾಗಿ ಘೋಷಣೆ ಮಾಡಬೇಕು ಎಂದು ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ನವದೆಹಲಿ: ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಗಳನ್ನೂ ಕೂಡ ರಾಷ್ಟ್ರೀಯ ರಜಾದಿನವಾಗಿ ಘೋಷಣೆ ಮಾಡಬೇಕು ಎಂದು ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ  ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಕೇಂದ್ರಸರ್ಕಾರಕ್ಕೆ ಒತ್ತಾಯಿಸಿರುವ ಮಮತಾ ಬ್ಯಾನರ್ಜಿ ಅವರು, ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶ ಮತ್ತು ಆತಾರಾಷ್ಟೀಯ ಆದರ್ಶ ವ್ಯಕ್ತಿಗಳಾಗಿದ್ದು, ಅವರ  ಜೀವನ ನಮಗೆ ಸದಾ  ಸ್ಪೂರ್ತಿದಾಯಕ.. ಹೀಗಾಗಿ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿರುವ ಮಮತಾ ಬ್ಯಾನರ್ಜಿ ಅವರು, ಸ್ವಾಮಿ ವಿವೇಕಾನಂದ ಅವರ ಜನ್ಮದಿನಾಚರಣೆಯಾಗಿರುವ ಜನವರಿ 12 ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್  ಅವರ ಜನ್ಮ ದಿನಾಚರಣೆಯಾಗಿರುವ ಜನವರಿ 23ರಂದು ರಾಷ್ಟ್ರೀಯ ರಜಾದಿನ ಘೋಷಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT