ಸಂಗ್ರಹ ಚಿತ್ರ 
ದೇಶ

ಕೇರಳ: ಎಬಿವಿಪಿ ಕಾರ್ಯಕರ್ತನ ಹತ್ಯೆ, ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರ ಬಂಧನ

ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಹಾಗೂ ಎಬಿವಿಪಿ ಕಾರ್ಯಕರ್ತ ಶ್ಯಾಮಪ್ರಸಾದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರವೂರ್ ಪೊಲೀಸರು ನಾಲ್ವರು...

ಕಣ್ಣೂರ್: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಹಾಗೂ ಎಬಿವಿಪಿ ಕಾರ್ಯಕರ್ತ ಶ್ಯಾಮಪ್ರಸಾದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರವೂರ್ ಪೊಲೀಸರು ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 
ಬಂಧಿತ ಆರೋಪಿಗಳನ್ನು ಮುಹಮ್ಮದ್(20), ಸಲೀಂ(26), ಸಮೀರ್(25) ಹಶೀಂ(24) ಎಂದು ಗುರುತಿಸಲಾಗಿದೆ. ಇನ್ನು ಮುಹಮ್ಮದ್ ಸಿಪಿಎಂ ಕಕ್ಕಯಾಂಗಡು ಬ್ರಾಂಚ್ ನ ಕಾರ್ಯದರ್ಶಿ ನರೋಥ್ ದಿಲೀಪನ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. 
ಶುಕ್ರವಾರ ಸಂಜೆ 5.30ರ ಸುಮಾರಿ 24 ವರ್ಷದ ಶ್ಯಾಮ್ ಪ್ರಸಾದ್ ಕೊಮ್ಮಾರಿಯ ಕನ್ನಾವಾಮ್ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಅವರ ಮೇಲೆ ಮುಸುಕುಧಾರಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಸಂಬಂಧ ಕೊಲೆಯಾದ ಎರಡು ಗಂಟೆಯಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT