ಶಿವಸೇನೆ 
ದೇಶ

ಇಸ್ರೇಲ್ ಪ್ರಧಾನಿಯನ್ನು ಶ್ರೀನಗರದ ಲಾಲ್ ಚೌಕ್ ಗೆ ಏಕೆ ಕರೆದೊಯ್ಯಲಿಲ್ಲ: ಮೋದಿಗೆ ಶಿವಸೇನೆ ಪ್ರಶ್ನೆ

2019 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಣಯ ಕೈಗೊಂಡಿರುವ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ಟೀಕಾಪ್ರಹಾರ ನಡೆಸಿದ್ದು...

ಮುಂಬೈ: 2019 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಣಯ ಕೈಗೊಂಡಿರುವ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ಟೀಕಾಪ್ರಹಾರ ನಡೆಸಿದ್ದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಹ್ಮದಾಬಾದ್ ಗೆ ಕರೆದೊಯ್ದಿದ್ದರು, ಆದರೆ ಶ್ರೀನಗರದ ಲಾಲ್ ಚೌಕ್ ಗೆ ಏಕೆ ಇಲ್ಲ ಎಂದು ಪ್ರಶ್ನಿಸಿದೆ. 
ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ಅಹ್ಮದಾಬಾದ್ ನಲ್ಲಿ ರೋಡ್ ಶೋ ಮಾಡುವ ಬದಲು ಶ್ರೀನಗರದಲ್ಲಿ ಏಕೆ ಮಾಡಲಿಲ್ಲ, ಶ್ರೀನಗರದ ಲಾಲ್ ಚೌಕ್ ಗೆ ತೆರಳಿ ತಿರಂಗಾ ಹಾರಿಸಿದ್ದಿದ್ದರೆ ನಮ್ಮ ಪ್ರಧಾನಿ ಬಗ್ಗೆ ನಮಗೆ ಹೆಮ್ಮೆ ಇರುತ್ತಿತ್ತು ಎಂದು ಶಿವ ಸೇನೆ ಮುಖಂಡ ಉದ್ಧವ್ ಠಾಕ್ರೆ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯತೆ, ಭಾರತದ ಬಗ್ಗೆ ಹೆಚ್ಚು ಮಾನತಾಡುತ್ತಾರೆ, ಆದರೆ ಯಾವಗಲೂ ವಿದೇಶ ಸುತ್ತುತ್ತಿರುತ್ತಾರೆ ಎಂದು ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ರಾಜಕೀಯ ಭಿನ್ನಾಭಿಪ್ರಾಯ ಇರಲಿ ಆದರೆ, ಭಾಷೆ ಸಭ್ಯವಾಗಿರಲಿ": ಪ್ರಹ್ಲಾದ್ ಜೋಶಿ ಪರ ಕಿರಣ್ ರಿಜಿಜು ಬ್ಯಾಟಿಂಗ್, ರಾಹುಲ್ ಗಾಂಧಿ ವಿರುದ್ಧ ಕಿಡಿ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು, ಸಾಮಾಜಿಕ ಜಾಲತಾಣ Xಗೆ ನೋಟಿಸ್ ಜಾರಿ..!

"ನಿನ್ನ ವಯಸ್ಸಿನ ಹೊತ್ತಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಗೆದ್ದಿದ್ದೆ.. ನೀನು ನಿಷ್ಪ್ರಯೋಜಕ, ನಿರುದ್ಯೋಗಿ": ಸಿಜೆಪಿ ನಾಯಕ Saurav Dasಗೆ ಕಂಗನಾ ರಣಾವತ್ ತಿರುಗೇಟು

ಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ-Video

Video: 'POK ಪ್ರತಿಭಟನಾಕಾರರೂ ಭಾರತದಷ್ಟೇ ಶತ್ರುಗಳು'; 32 ಮಂದಿ ಹತ್ಯೆ ಸಮರ್ಥಿಸಿಕೊಂಡ ಪಾಕ್ ರಕ್ಷಣಾ ಸಚಿವ Khawaja Asif