ಸಿಕ್ಕಿಂ ಸಿಎಂ ಪವನ್ ಕುಮಾರ್ ಚ್ಯಾಮ್ಲಿಂಗ್ 
ದೇಶ

ಲಾಭದಾಯಕ ಹುದ್ದೆ: 14 ಎಸ್ ಡಿಎಫ್ ಶಾಸಕರ ಅನರ್ಹತೆ ಅರ್ಜಿ ಚುನಾವಣಾ ಆಯೋಗಕ್ಕೆ ರವಾನೆ

ಲಾಭದಾಯಕ ಹುದ್ದೆ ಹೊಂದಿರುವ ಆಡಳಿತರೂಢ ಸಿಕ್ಕಿಂ ಡೆಮೊಕ್ರಟಿಕ್ ಫ್ರಂಟ್(ಎಸ್ ಡಿಎಫ್)ನ 14 ಶಾಸಕರನ್ನು ಅನರ್ಹಗೊಳಿಸುವಂತೆ....

ಗ್ಯಾಂಗ್ಟೊಕ್: ಲಾಭದಾಯಕ ಹುದ್ದೆ ಹೊಂದಿರುವ ಆಡಳಿತರೂಢ ಸಿಕ್ಕಿಂ ಡೆಮೊಕ್ರಟಿಕ್ ಫ್ರಂಟ್(ಎಸ್ ಡಿಎಫ್)ನ 14 ಶಾಸಕರನ್ನು ಅನರ್ಹಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸಿಕ್ಕಿಂ ರಾಜ್ಯಪಾಲ ಎನ್ ಶ್ರೀನಿವಾಸ್ ಪಾಟೀಲ್ ಅವರು ಗುರುವಾರ ಚುನಾವಣಾ ಆಯೋಗಕ್ಕೆ ರವಾನಿಸಿದ್ದಾರೆ.
ಚುನಾವಣಾ ಆಯೋಗ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ 21 ಶಾಸಕರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಮಾಜಿ ಸಂಸದ ಪಹಲ್ಮಾನ್ ಸುಬ್ಬ, ನವಿನ್ ಕಿರಣ್ ಮತ್ತು ಇತರರು ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಎಸ್ ಡಿಎಫ್ ನ 14 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ರಾಜ್ಯಪಾಲರು ಈಗ ಅದನ್ನು ಚುನಾವಣಾ ಆಯೋಗಕ್ಕೆ ಕುಳುಹಿಸಿದ್ದಾರೆ.
ಎಸ್ ಡಿಎಫ್ 14 ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಳ್ಳುವ ಮೂಲಕ ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT