ಸಂಗ್ರಹ ಚಿತ್ರ 
ದೇಶ

ಮೂರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ

ಹವಾಮಾನ ವೈಪರೀತ್ಯದಿಂದ ಕಳೆದ 3 ದಿನಗಳ ಹಿಂದೆ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದೆ.....

ಜಮ್ಮು/ಶ್ರೀನಗರ: ಹವಾಮಾನ ವೈಪರೀತ್ಯದಿಂದ ಕಳೆದ 3 ದಿನಗಳ ಹಿಂದೆ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದೆ.
6,877 ಮಂದಿ ಭಕ್ತಾದಿಗಳಿದ್ದ 4ನೇ ಬ್ಯಾಚ್ ಅಮರನಾಥ ಯಾತ್ರೆಯನ್ನು ಮಳೆಯ ಹಿನ್ನೆಲೆಯಲ್ಲಿ ಸ್ಥಗಿತಿಗೊಳಿಸಲಾಗಿತ್ತು, ಇಂದು ಮತ್ತೆ ಆರಂಭವಾಗಿದೆ ಎಂದು ಕಾಶ್ಮೀರ ಅಧಿಕಾರಿಗಳು ತಿಳಿಸಿದ್ದಾರೆ.
1,429 ಮಹಿಳೆಯರು, 250 ಸಾಧುಗಳು ಭಗವತಿ ಬೇಸ್ ಕ್ಯಾಂಪ್ ನಿಂದ ತೆರಳಿದ್ದಾರೆ, ನುನ್ವಾನ್- ಪಹಲ್ಗಾಮ್ ಮತ್ತು ಬಾಲ್ ತಾಲ್ ಬೇಸ್ ಕ್ಯಾಂಪ್ ನಿಂದ ಬಿಗಿ ಭದ್ರತೆಯೊಂದಿಗೆ 229 ವಾಹನಗಳು ಹೊರಟಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು-ಶ್ರೀನಗರ ಹೆದ್ದಾರಿ ಪುನರ್ ಸ್ಥಾಪಿಸಿದ ನಂತರ ಅಮರನಾಥ ಯಾತ್ರೆಗೆ ಅನುಮತಿ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT