ಸಂಗ್ರಹ ಚಿತ್ರ 
ದೇಶ

ಮೂರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ

ಹವಾಮಾನ ವೈಪರೀತ್ಯದಿಂದ ಕಳೆದ 3 ದಿನಗಳ ಹಿಂದೆ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದೆ.....

ಜಮ್ಮು/ಶ್ರೀನಗರ: ಹವಾಮಾನ ವೈಪರೀತ್ಯದಿಂದ ಕಳೆದ 3 ದಿನಗಳ ಹಿಂದೆ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದೆ.
6,877 ಮಂದಿ ಭಕ್ತಾದಿಗಳಿದ್ದ 4ನೇ ಬ್ಯಾಚ್ ಅಮರನಾಥ ಯಾತ್ರೆಯನ್ನು ಮಳೆಯ ಹಿನ್ನೆಲೆಯಲ್ಲಿ ಸ್ಥಗಿತಿಗೊಳಿಸಲಾಗಿತ್ತು, ಇಂದು ಮತ್ತೆ ಆರಂಭವಾಗಿದೆ ಎಂದು ಕಾಶ್ಮೀರ ಅಧಿಕಾರಿಗಳು ತಿಳಿಸಿದ್ದಾರೆ.
1,429 ಮಹಿಳೆಯರು, 250 ಸಾಧುಗಳು ಭಗವತಿ ಬೇಸ್ ಕ್ಯಾಂಪ್ ನಿಂದ ತೆರಳಿದ್ದಾರೆ, ನುನ್ವಾನ್- ಪಹಲ್ಗಾಮ್ ಮತ್ತು ಬಾಲ್ ತಾಲ್ ಬೇಸ್ ಕ್ಯಾಂಪ್ ನಿಂದ ಬಿಗಿ ಭದ್ರತೆಯೊಂದಿಗೆ 229 ವಾಹನಗಳು ಹೊರಟಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು-ಶ್ರೀನಗರ ಹೆದ್ದಾರಿ ಪುನರ್ ಸ್ಥಾಪಿಸಿದ ನಂತರ ಅಮರನಾಥ ಯಾತ್ರೆಗೆ ಅನುಮತಿ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT